ನಳಿನ್ ಕುಮಾರ್ ಕಟೀಲ್ ಗೆ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಅದ್ದೂರಿ ಸ್ವಾಗತ

Friday, December 13th, 2019
nalin kumar

ಮಂಗಳೂರು : ಉಪ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ ಬಳಿಕ ಶುಕ್ರವಾರ ಮಂಗಳೂರಿಗೆ ಆಗಮಿಸಿದ  ನಳಿನ್ ಕುಮಾರ್ ಕಟೀಲ್ ಅವರನ್ನು ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಅಭಿನಂದಿಸಲಾಯಿತು. ಬಳಿಕ ಮಾತನಾಡಿದ ಅವರು ಪಕ್ಷದ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಬೆಂಗಳೂರು ಮೇಯರ್ ಆಯ್ಕೆ, ನಗರ ಸ್ಥಳೀಯಾಡಳಿತ ಚುನಾವಣೆ ಮತ್ತು ಉಪಚುನಾವಣೆಗಳು ಎದುರಾದವು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದೆ ನಳಿನ್  ಹೇಳಿದರು. ದ.ಕ ಜಿಲ್ಲೆಯಲ್ಲಿ ಗ್ರಾಪಂ ಚುನಾವಣೆಯಲ್ಲಿ ಈ ಬಾರಿ ಶೇ.90ರಷ್ಟು ಪಂಚಾಯತ್‌ಗಳಲ್ಲಿ ಗೆಲುವು ಸಾಧಿಸುವ ಗುರಿಯನ್ನಿಟ್ಟು ಕೆಲಸ ಮಾಡಬೇಕಿದೆ. ಆ […]

ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ

Wednesday, March 22nd, 2017
BJP-Karyakarini

ಮಂಗಳೂರು : ಉತ್ತರಪ್ರದೇಶದಲ್ಲಿ ಅಲ್ಪಸಂಖ್ಯಾತರು ಬಿಜೆಪಿಯತ್ತ ಒಲವು ತೋರಿಸಿರುವುದು ಚುನಾವಣಾ ಫಲಿತಾಂಶದಿಂದ ಖಚಿತವಾಗಿದ್ದು, ಮುಂದೆ ಕರ್ನಾಟಕದಲ್ಲೂ ಇದು ಪುನರಾವರ್ತನೆಯಾಗುತ್ತದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಪ್ರದಾನ ಕಾರ್ಯದರ್ಶಿ ರಶ್ಮಿ ಡಿ’ಸೋಜಾ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರದಂದು ನಡೆದ ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರಾದ ಜೋಯ್ಲಸ್ ಡಿ’ಸೋಜಾ ಅವರ ಅಧ್ಯಕ್ಷತೆ ವಹಿಸಿ ಮಂಡಲ ಮಟ್ಟದಲ್ಲಿ […]

ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ

Monday, February 20th, 2017
BJP Protest

ಮಂಗಳೂರು: ದ. ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರ ಭ್ರಷ್ಟಾಚಾರದ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ದ.ಕ. ಸಂಸದ ನಳಿನ್‌ಕುಮಾರ್ ಕಟೀಲು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಇದಕ್ಕೆ ಪುರಾವೆ ಎಂಬಂತೆ ರಾಜ್ಯದಲ್ಲಿ ಐದಕ್ಕೂ ಹೆಚ್ಚು ಪ್ರಮುಖ ವ್ಯಕ್ತಿಗಳ ಮನೆಗಳ ಮೇಲೆ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಯಲಯದ ದಾಳಿ ನಡೆದಿದೆ. ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟತೆಯ ಕೂಪದಲ್ಲಿ ಬಿದ್ದಿದೆ ಎಂದು ದೂರಿದರು. ಚಿಕ್ಕರಾಯಪ್ಪ ಮತ್ತು […]

ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಉಪಚುನಾವಣೆಯ ಗೆಲುವಿಗೆ ವಿಜಯೋತ್ಸವ

Friday, May 13th, 2011
ದ.ಕ ಜಿಲ್ಲಾ ಬಿಜೆಪಿ ವಿಜಯೋತ್ಸವ

ಮಂಗಳೂರು: ದ.ಕ ಜಿಲ್ಲಾ ಬಿಜೆಪಿ ಇಂದು ಬೆಳಿಗ್ಗೆ ಚನ್ನಪಟ್ಟಣ, ಜಗಳೂರು, ಬಂಗಾರಪೇಟೆಯಲ್ಲಿ ಬಿ.ಜೆ.ಪಿ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ವಿಜಯೋತ್ಸವ ಆಚರಿಸಿತು. ಜಿಲ್ಲಾ ಬಿಜೆಪಿಯ ನಗರಾಧ್ಯಕ್ಷ ಶ್ರೀಕರ ಪ್ರಭು ಕಾರ್ಯಕರ್ತರಿಗೆ ಹಾಗೂ ಮನಪಾ ಮೇಯರ್ ಪ್ರವೀಣ್ ಅಂಚನ್ರಿಗೆ ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಬಳಿಕ ಕಾರ್ಯಕರ್ತರು ಬಿಜೆಪಿ ಪತಾಕೆಗಳನ್ನು ಹಿಡಿದು ನವಭಾರತ ಸರ್ಕಲ್ ವರೆಗೆ ವಿಜಯೋತ್ಸವ ಜಾಥಾ ನಡೆಸಿದರು. ವಿಜಯೋತ್ಸವದಲ್ಲಿ ಶ್ರೀಕರ ಪ್ರಭು ಮಂಗಳೂರು, ಮೇಯರ್ ಪ್ರವೀಣ್ ಅಂಚನ್, ಫಿಶರೀಶ್ ಫೆಡರೇಶನ್ನಿನ […]

ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ.

Wednesday, October 20th, 2010
ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ.

ಮಂಗಳೂರು: ರಾಜ್ಯದ ರಾಜಕಾರಣದಲ್ಲಿ ಕುತಂತ್ರ ನೀತಿಯಿಂದ ಆಡಳಿತ ಸರಕಾರಕ್ಕೆ ತೊಂದರೆಕೊಡುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿಯ ಎದುರು ಇಂದು ಸಂಜೆ ಪ್ರತಿಭಟನೆ ನಡೆಯಿತು. ಸ್ಪಷ್ಟ ಜನಾದೇಶದಿಂದ ಅಧಿಕಾರಕ್ಕೆ ಬಂದು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವ ಬಿಜೆಪಿ ಸರಕರಾದ ಕಾರ್ಯವೈಖರಿಯನ್ನು ಕಂಡು ಸಹಿಸದ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಮಾಡುವ ಕುತಂತ್ರಗಳು ಇನ್ನು ನಡೆಯುವುದಿಲ್ಲ ರಾಜ್ಯದಲ್ಲಿ ಇನ್ನು ಐದು ವರ್ಷಗಳವರೆಗೆ ಸರಕಾರ ಅಧಿಕಾರದಲ್ಲಿರುತ್ತದೆ. ಎಂದು ಮಂಗಳೂರು ಶಾಸಕ ಎನ್. ಯೋಗೀಶ್ ಭಟ್ […]