ದ.ಕ.ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷರಾಗಿ ಶ್ರೀ ಹರೀಶ್ ಆಚಾರ್ ಆಯ್ಕೆ

Tuesday, June 3rd, 2014
KMF

ಮಂಗಳೂರು : ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ, ಮಂಗಳೂರು ಇದರ 2014-15 ರಿಂದ ಮುಂದಿನ 5 ಸಹಕಾರಿ ವರ್ಷಗಳಿಗೆ ಅಧ್ಯಕ್ಷರಾಗಿ ವಿಶ್ವಕರ್ಮ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಸುಂದರ ಗೌಡ ಇಚ್ಚಿಲ (ಉಜಿರೆ ಸೇವಾ ಸಹಕಾರಿ ಸಂಘದ ಅಧ್ಯಕ್ಷರು) ಇವರುಗಳು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಶ್ರೀ ಹೊನ್ನಯ್ಯ ಇವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿರುತ್ತಾರೆ. ನೂತನ ಆಡಳಿತ ಮಂಡಳಿಯ ಅಭಿನಂದನಾ ಸಮಾರಂಭವು ದ. ಕ. ಜಿಲ್ಲಾ ಕೇಂದ್ರ […]