ಬೈಕಂಪಾಡಿಗೆ ಸ್ಥಳಾಂತರಗೊಂಡ ಕೇಂದ್ರ ಮಾರುಕಟ್ಟೆಯನ್ನು ನಗರದ ಹ್ರದಯ ಭಾಗದಲ್ಲೇ ಪುನರಾರಂಭಿಸಲು ಒತ್ತಾಯ
Monday, April 20th, 2020ಮಂಗಳೂರು : ಕೊರೋನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ದ.ಕ.ಜಿಲ್ಲೆಯ ಆರ್ಥಿಕತೆಯ ಜೀವನಾಡಿ ನಗರದ ಹ್ರದಯ ಭಾಗದಲ್ಲಿರುವ ಕೇಂದ್ರ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಬೈಕಂಪಾಡಿಯ APMC ಯಾರ್ಡ್ ಗೆ ಸ್ಥಳಾಂತರಿಸಿದ್ದು,ಅಲ್ಲಿ ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು,ಕೂಡಲೇ ಕೇಂದ್ರ ಮಾರುಕಟ್ಟೆಯನ್ನು ನಗರದ ಹ್ರದಯ ಭಾಗದಲ್ಲಿ ಹಿಂದೆ ಇದ್ದ ಕಟ್ಟಡದಲ್ಲೇ ಪುನರಾರಂಭಿಸಬೇಕೆಂದು ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘ(ರಿ)ವು ದ.ಕ.ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಈ ಬಗ್ಗೆ ಸಂಘದ ಉನ್ನತ ಮಟ್ಟದ ನಿಯೋಗವೊಂದು ದ.ಕ.ಜಿಲ್ಲಾಧಿಕಾರಿಗಳನ್ನು ಹಾಗೂ ಮನಪಾ ಆಯುಕ್ತರನ್ನು ಭೇಟಿಯಾಗಿ […]