ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಕೆ.ಟಿ ಶೈಲಾಜಾ ಭಟ್

Wednesday, February 9th, 2011
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಚುನಾವಣೆ

ಮಂಗಳೂರು,ಫೆ.08: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ 2011-12ರ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಸದಸ್ಯರಾದ ಕೆ.ಟಿ ಶೈಲಾಜಾ ಭಟ್  ಅವರು ಅಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಧರ್ಮಸ್ಥಳ ಕ್ಷೇತ್ರದ ಬಿಜೆಪಿ ಸದಸ್ಯೆ ಧನಲಕ್ಷ್ಮೀ ಜನಾರ್ಧನ್.ಡಿ ಇವರು ಅಯ್ಕೆಯಾಗಿದ್ದಾರೆ . ಚುನಾವಣಾಧಿಕಾರಿ   ಎಂ.ವಿ. ಜಯಂತಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸಹಾಯಕ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ  ಅವರ ಉಪಸ್ಥಿತಿಯಲ್ಲಿ ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ  ಅಧ್ಯಕ್ಷ ಹಾಗೂ ಉಪಾಧ್ಯಕ್ಷ  ಚುನಾವಣೆ ನಡೆಯಿತು. ಒಟ್ಟು 35 ಸದಸ್ಯ ಬಲದ ದ.ಕ.ಜಿಲ್ಲಾ ಪಂಚಾಯತ್‌ನಲ್ಲಿ ಬಿಜೆಪಿ […]