ಸೌಜನ್ಯ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಯವರ ಕುಟುಂಬದರ ಪಾತ್ರ ಇಲ್ಲ: ಸಿಬಿಐ ವರದಿ

Wednesday, August 10th, 2016
Soujanya

ಬೆಂಗಳೂರು: ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಯವರ ಕುಟುಂಬದರ ಪಾತ್ರ ಇಲ್ಲವೆಂದು ಸಿಬಿಐ ವರದಿ ಸಲ್ಲಿಸಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ವಕೀಲ ಪಿ.ಪಿ. ಹೆಗ್ಡೆ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡಗಡೆ ಮಾಡಿರುವ ಅವರು, ಈ ಪ್ರಕರಣದಲ್ಲಿ ಆರೋಪಿ ಸಂತೋಷ್‌ ರಾವ್‌ ಕೃತ್ಯ ಎಸೆಗಿರುವುದು ತನಿಖೆಯಿಂದ ಸಾಬೀತಾಗಿದೆ ಎಂದು ಸಿಬಿಎ ವರದಿ ಸಲ್ಲಿಸಿದ್ದು, ಈ ವರದಿಯಲ್ಲಿ […]

ಕ್ಷೇತ್ರ ಐತಿಹ್ಯಗಳು ಇಂದಿನ ಪೀಳಿಗೆಗೆ ಪೂರಕ ಮಾಹಿತಿ- ಡಾ.ಡಿ.ವೀರೇಂದ್ರ ಹೆಗ್ಗಡೆ

Tuesday, August 2nd, 2016
Heggade

ಬದಿಯಡ್ಕ: ಕ್ಷೇತ್ರ ಇತಿಹಾಸವನ್ನು ವಿವರಿಸುವ ಐತಿಹ್ಯ ಪುಸ್ತಕಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿದ್ದು ಇದನ್ನು ಸಂಗ್ರಹಿಸಿ ಸಮಾಜದ ಮುಂದಿಡುವ ಹಿರಿಯರಾದ ಲೇಖಕ ಕೇಳುಮಾಸ್ತರ್ ಅಗಲ್ಪಾಡಿಯವರ ಕಾರ್ಯ ಶ್ಲಾಘನೀಯವೆಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಶ್ಲಾಘಿಸಿದರು. ಅವರು ಕೇಳು ಮಾಸ್ತರ್ ಅಗಲ್ಪಾಡಿ ರಚಿಸಿದ ಪರಶ್ಯಿನಿಕಡವು ಕ್ಷೇತ್ರದ ಐತಿಹ್ಯ ಹಾಗೂ ಅನುಷ್ಠಾನ ಕ್ರಮಗಳನ್ನೊಳಗೊಂಡ ಶ್ರೀಮುತ್ತಪ್ಪನ್ ಎಂಬ ಪುಸ್ತಕವನ್ನು ಶ್ರೀಕ್ಷೇತ್ರದಲ್ಲಿ ಅವಲೋಕನ ನಡೆಸಿ ಈ ಮಾತುಗಳನ್ನಾಡಿದರು. ವರ್ತಮಾನ ಕಾಲದಲ್ಲಿ ಜಾತಿ,ಮತ,ಪಂಥಗಳ ಸೀಮೋಲ್ಲಂಘನೆ ಮಾಡಿದ ಶ್ರೀಮುತ್ತಪ್ಪನ್ ದೈವದ ಕಾರಣೀಕತೆ ಹಾಗೂ ಉತ್ತರ ಕೇರಳದ […]

ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕ ವರ್ಧಂತ್ಯುತ್ಸವ

Friday, October 25th, 2013
hegde

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ 46ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭ ಗುರುವಾರ ನೆರವೇರಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು  ಮಾತನಾಡಿ ಅಧುನಿಕ ಜಗತ್ತಿನಲ್ಲಿ ಎಷ್ಟೇ ಪರಿವರ್ತನೆಗಳಾದರೂ ನಮ್ಮ ಮೂಲ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆ ಮಾಡಬೇಕು. ಈಗ ಜನರಲ್ಲಿ ಧಾರ್ಮಿಕತೆ, ಭಕ್ತಿ ಮತ್ತು ಶ್ರದ್ಧೆ ಹೆಚ್ಚಾಗಿದ್ದು, ಅನೇಕ ದೇವಾಲಯಗಳ ಹಾಗೂ ಶ್ರದ್ಧಾ ಕೇಂದ್ರಗಳ ಜೀರ್ಣೋದ್ಧಾರವಾಗಿ ಸಾನಿಧ್ಯ ವೃದ್ಧಿಯಾಗುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ನಮ್ಮ ಮೂಲಧರ್ಮ ಮತ್ತು ಸಂಸ್ಕೃತಿಯ ರಕ್ಷಣೆಯೇ ದೇವರ ಸೇವೆಯಾಗಿದೆ […]