ಕಿನ್ನರಿ ಧಾರಾವಾಹಿಯ ನಟಿ ಭೂಮಿ ಈಗ ಬೈದೂಂರಿನಲ್ಲಿ ಗೊಬ್ಬರ ಹೊರುತ್ತಿದ್ದಾರೆ

Tuesday, July 21st, 2020
bhoomi shetty

ಉಡುಪಿ: ಕಲರ್ಸ್ ಕನ್ನಡದ ಕಿನ್ನರಿಯಲ್ಲಿ ನಾಯಕಿ ನಟಿಯಾಗಿದ್ದ ಬೈಂದೂರಿನ  ಭೂಮಿ ಶೆಟ್ಟಿ ಈಗ ಭತ್ತದ ಗದ್ದೆಗೆ ಗೊಬ್ಬರ ಹೊತ್ತು, ನಾಟಿ ಮಾಡಿ ಬೆಳಗ್ಗಿನಿಂದ ಸಂಜೆವರೆಗೂ ಬೆವರು ಸುರಿಸಿ ದುಡಿಯುತ್ತಿದ್ದಾರೆ. ಕಿರುತೆರೆಯಲ್ಲಿ ಖ್ಯಾತಿಗಳಿಸಿ, ಬಿಗ್ಬಾಸ್‌ ಸೀಸನ್‌ 7ರಲ್ಲಿ ಫೈನಲ್ ಸ್ಪರ್ಧಿಯಾಗಿ ಗುರುತಿಸಿಕೊಂಡ ಕರಾವಳಿ ಹುಡುಗಿ ಭೂಮಿ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆ ಬೈದೂಂರು ತಾಲೂಕಿನ ಬೀಜೂರು ಗ್ರಾಮದ ಗಂಟಿಹೊಳೆಯವರು. ವಿದ್ಯಾಭ್ಯಾಸ ನಟನೆ ಅಂತ ಬೆಂಗಳೂರಿನಲ್ಲೇ  ಇದ್ದ ಅವರಿಗೆ ಸಾಧ್ಯ ಈ ಪರಿಸ್ಥಿತಿ ಬಂದಿದೆ.  ಕರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಸಹವಾಸವೇ ಬೇಡ ಎಂದು […]

ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧಾರಾವಾಹಿ ನಟ ಭವಾನಿ ಸಿಂಗ್

Tuesday, November 19th, 2019
Bhavani-singh

ಬೆಂಗಳೂರು : ಧಾರಾವಾಹಿಯಲ್ಲಿ ಈ ಹಿಂದೆ ನಟಿಸುತ್ತಿದ್ದ ನಟ ಭವಾನಿ ಸಿಂಗ್ ತಮ್ಮ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭವಾನಿ ಸಿಂಗ್ ತಮ್ಮ ಬಹುಕಾಲದ ಗೆಳತಿ ಪಂಕಜಾ ಶಿವಣ್ಣ ಅವರ ಜೊತೆ ಮದುವೆ ಆಗಿದ್ದಾರೆ. ಭವಾನಿ ಹಾಗೂ ಪಂಕಜಾ ಎರಡು ವರ್ಷದಿಂದ ಸ್ನೇಹಿತರಾಗಿದ್ದರು. ಬಳಿಕ ಭವಾನಿ ಅವರು ಪಂಕಜಾ ಅವರನ್ನು ಪ್ರಪೋಸ್ ಮಾಡಿದ್ದು, ಇವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿ ಈಗ ಮದುವೆಯಾಗಿದ್ದಾರೆ. ಕೆಲ ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇದೀಗ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದಾರೆ. […]