ಧಾರ್ಮಿಕ ಭಾವನೆಗಳೊಂದಿಗೆ ಆಟ ಆಡುತ್ತಿರುವ ಟಿಎಂಸಿ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ : ಯೋಗಿ ಆದಿತ್ಯನಾಥ್

Tuesday, March 2nd, 2021
Adityanath

ಮಾಲ್ಡಾ: ಪಶ್ಚಿಮ ಬಂಗಾಳದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವುದಕ್ಕೆ ನಿರ್ಬಂಧ ಇದೆ. ಧಾರ್ಮಿಕ ಭಾವನೆಗಳೊಂದಿಗೆ ಆಟ ಆಡುತ್ತಿರುವ ಟಿಎಂಸಿ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿ ಓಲೈಕೆ ರಾಜಕಾರಣ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವಂತಹ ಕೆಲಸಗಳಲ್ಲಿ ತೊಡಗಿದ್ದಾರೆ ಎಂದು ಆದಿತ್ಯನಾಥ್  ಆರೋಪಿಸಿದ್ದಾರೆ. ವಿಧಾನಸಭೆ ಚುನಾವಣೆ ಪ್ರಚಾರದ ಅಂಗವಾಗಿ ಮಾ.02 ರಂದು ಮಾಲ್ಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಯೋಗಿ ಆದಿತ್ಯನಾಥ್, ಮಮತಾ ಬ್ಯಾನರ್ಜಿ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಕ್ರಮ ವಲಸಿಗರನ್ನು […]

ಕೋಟ್ಯಂತರ ಲೀಟರ್ ಹಾಲು ವ್ಯರ್ಥವಾಗುತ್ತದೆ ಎಂದು ನಾಗರ ಪಂಚಮಿಯನ್ನು ಟೀಕಿಸಿದ ಸತೀಶ ಜಾರಕಿಹೊಳಿ !

Friday, July 24th, 2020
satish-Jarakiholi

ಮಂಗಳೂರು : ನಾಗರಪಂಚಮಿಯಂದು ಹಿಂದೂಗಳು ನಾಗದೇವರಿಗೆ ಹಾಲನ್ನು ಎರೆಯುವ ಸಂಪ್ರದಾಯವನ್ನು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿಯವರು ಟೀಕಿಸುತ್ತಾ, ಇದು ಅವೈಜ್ಞಾನಿಕ ಕೋಟ್ಯಂತರ ಲೀಟರ್ ಹಾಲು ವ್ಯರ್ಥವಾಗುತ್ತದೆ. ಹಾಗಾಗಿ ಅದನ್ನು ಬಡಮಕ್ಕಳಿಗೆ, ರೋಗಿಗಳಿಗೆ ನೀಡಿ ಎಂದು ಹಿಂದೂ ವಿರೋಧಿ ಕರೆ ನೀಡುವ ಒಂದು ಪೋಸ್ಟ್ ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿದೆ. ಅದಲ್ಲದೇ ಕರ್ನಾಟಕದಲ್ಲಿ ಪ್ರತಿ ವರ್ಷ 40 ಸಾವಿರಕ್ಕೂ ಹೆಚ್ಚು ಮಕ್ಕಳು ಅಪೌಷ್ಠಿಕತೆಯಿಂದ ಮರಣ ಹೊಂದುತ್ತಿದ್ದಾರೆ, ನಾಗನಿಗೆ ಹಾಲು ಎರೆಯವ ಬದಲು, ಬಡಮಕ್ಕಳಿಗೆ ಹಾಲು ನೀಡಿ ಎಂದು ಕರೆ ನೀಡಿದ್ದಾರೆ. ಇದು […]

ಕಟೀಲು ದೇವಸ್ಥಾನದಲ್ಲಿ ಕೋಟ್ಯಂತರ ಅವ್ಯಹಾರ, ಆರೋಪಿತರಿಗೆ ಜಾಮೀನು

Sunday, July 19th, 2020
kateelu

ಮೂಡಬಿದ್ರೆ  : ಕಟೀಲು ದೇವಸ್ಥಾನದಲ್ಲಿ ಕೋಟ್ಯಂತರ ರೂಪಾಯಿ ಅವ್ಯಹಾರ ನಡೆಯುತ್ತಿದೆ, ವಿಶೇಷ ಪೂಜೆ, ಯಕ್ಷಗಾನ ಮೇಳದ ಹೆಸರಲ್ಲಿ ಹಣ ವಸೂಲಿ,  ಚಿನ್ನದ ರಥ ಸೇವೆಗೆ ಹಣ ವಸೂಲಿ, ಚಂಡಿಕಾ ಯಾಗ.  ಹೋಮದ  ಹೆಸರಲ್ಲಿ ಹಣ ವಸೂಲಿ ನೆಡೆಯುತ್ತಿದೆ ಎಂದು  ಅಲ್ಲದೆ ಸಾರ್ವಜನಿಕರ ದುಡ್ಡು ದೇವರ ಹೆಸರಲ್ಲಿ ಅಸ್ರಣ್ಣ ಕುಟುಂಬದ ಮನೆ ಸೇರುತ್ತದೆ.  ಸರಕಾರೀ ದೇವಸ್ಥಾನದಲ್ಲಿ ವಸೂಲಿ ಒಂದು ಕಡೆಯಾದರೆ ಅದಕ್ಕೆ ರಶೀದಿ ಬೇರೆಯೇ ತೋರಿಸಲಾಗುತ್ತಿತ್ತು ಎಂದು ತನಿಖಾ ವರದಿ ಮಾಡಲಾಗಿತ್ತು. ಈ ಬಗ್ಗೆ ಅಸ್ರಣ್ಣ ಕುಟುಂಬಸ್ಥರು ನ್ಯಾಯಾಲಯದಲ್ಲಿ ಒಂದು ಕೋಟಿ […]

ಉಡುಪಿ ಜಿಲ್ಲೆ14 ದಿನ ಸಂಪೂರ್ಣ ಲಾಕ್ ಡೌನ್, ಗಡಿಗಳು ಬಂದ್, ಬಸ್ಸು ಸಂಚಾರ ಇಲ್ಲ

Wednesday, July 15th, 2020
udupi DC

ಉಡುಪಿ  : ರಾಜ್ಯ ಸರಕಾರ ಕೋವಿಡ್ 19  ನಿಯಂತ್ರಣಕ್ಕಾಗಿ ಲಾಕ್ ಡೌನ್ ನಿರ್ಧಾರಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿ ರುವ ಹಿನ್ನಲೆ . ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ವಿಧಿಸದಿರುವ ತೀರ್ಮಾನವನ್ನು ಮಂಗಳವಾರ ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಜುಲೈ 15ರ ರಾತ್ರಿ 8 ಗಂಟೆಯಿಂದ ಜುಲೈ 29ರವರೆಗೆ ಅಂದರೆ 14 ದಿನಗಳ ಕಾಲ ಜಿಲ್ಲೆಯ ಗಡಿಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡುವ ನಿರ್ಧಾರಕ್ಕೆ ಸಭೆ ಬಂದಿತ್ತು. ಮತ್ತು ಈ 14 […]

ದೇವಾಲಯಗಳಲ್ಲಿ ಸಿಸಿಟಿವಿ ಕಡ್ಡಾಯ- ಜಿಲ್ಲಾಧಿಕಾರಿ

Monday, July 13th, 2020
Dharmika-Datthi-Elakhe

ಮಂಗಳೂರು : ದೇವಾಲಯಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾಗಳನ್ನು ಒಳಗೊಂಡಿರಬೇಕು ಮತ್ತು ಅವುಗಳು ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ನಿತ್ಯ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿನ ಆಭರಣಗಳನ್ನು ಸಂರಕ್ಷಣೆ ಹಾಗೂ ಮೌಲ್ಯಮಾಪನ ಮಾಡುವ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಾದ ಸಭೆಯನ್ನುದ್ಧೇಶಿಸಿ ಅವರು ಮಾತನಾಡಿದರು. ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಅನಾದಿ ಕಾಲದ ವಿಗ್ರಹ, ಚಿನಬೆಳ್ಳಿ ಮತ್ತು ಇನ್ನಿತರ ಅಮೂಲ್ಯ […]

ಶ್ರೀಕೃಷ್ಣ ವಿಠ್ಹಲ ಪ್ರತಿಷ್ಠಾನ ಮುಂಬಯಿ ಇದರ 22 ನೇ ವರ್ಷದ ಧಾರ್ಮಿಕ, ಸಾಂಸ್ಕೃತಿಕ ಉತ್ಸವ

Monday, December 23rd, 2019
Mumbai

ಮುಂಬಯಿ : ಆರಂಭದಲ್ಲಿ ಪ್ರತಿಷ್ಠಾನ ಸ್ಥಾಪನೆಯಾದಾಗ ಜನರಿಗೆ ಪ್ರಯೋಜನಕಾರಿಯಾಗಲು ನಾಲ್ಕು ವಿವಿಧ ಯೋಜನೆಗಳನ್ನು ನಾವು ಹಮ್ಮಿಕೊಂಡಿದ್ದೆವು. ಶಾಲಾ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಧಾರ್ಮಿಕ ಪ್ರಜ್ನೆ ಮೂಡಿಸಲು ಹರಿಕಥಾ ಸಪ್ತಾಹ, ಧರ್ಮ ಜಾಗೃತಿಗೊಳಿಸಲು ಯಾಗ ಮುಂತಾದವುಗಳು ಕಳೆದ 22 ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಾ ಬಂದಿದೆ. ಇದು ನಮ್ಮ ಸಂಸ್ಥೆಯ ಪದಾ ಧಿಕಾರಿಗಳ ಪರಿಶ್ರಮ ಹಾಗೂ ದಾನಿಗಳ ಸಹಕಾರದಿಂದ ಸಾಧ್ಯ ಎಂದು ಶ್ರೀಕೃಷ್ಣ ವಿಠ್ಹಲ ಪ್ರತಿಷ್ಠಾನ ಮುಂಬಯಿ ಇದರ ಸಂಸ್ಥಾಪಕ ವಿದ್ವಾನ್ ಕೈರಬೆಟ್ಟು ವಿಶ್ವನಾಥ ಭಟ್ ಇವರು ತಿಳಿಸಿದರು. ಶ್ರೀಕೃಷ್ಣ […]

ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ “ಢುಂಢಿ” ಕಾದಂಬರಿಯ, ಲೇಖಕನಿಗೆ ಕಠಿಣ ಶಿಕ್ಷೆ ವಿಧಿಸಿ

Friday, August 30th, 2013
Hindu Jagaran Vedike

ಮಂಗಳುರು : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಶ್ರೀಗಣೇಶನ ಅಪಮಾನ ಮಾಡಿದ “ಢುಂಢಿ” ಕಾದಂಬರಿಯನ್ನು ನಿಷೇಧಿಸಿ, ಲೇಖಕನಿಗೆ ಕಠಿಣ ಶಿಕ್ಷೆ ವಿಧಿಸಿ ಮತ್ತು ದೇವತೆಗಳ ಅಪಮಾನ ತಡೆಯಲು ಪ್ರತ್ಯೇಕ ಕಾನೂನು ಜಾರಿ ಮಾಡಲು ಆಗಸ್ಟ್ 30, ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿಯ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸನಾತನ ಸಂಸ್ಥೆಯ ಸದಸ್ಯರಾದ ಸುಕನ್ಯ ಆಚಾರ್ ದಿನಾಂಕ 25.8.2013 ರಂದು ಬೆಂಗಳೂರಿನ ಸಭಾಂಗಣದಲ್ಲಿ ಯೊಗೀಶ್ ಮಾಸ್ಟರ್  ರಚಿಸಿದ  “ಢುಂಢಿ” ಅರಣ್ಯಕನೊಬ್ಬ ಗಣಪತಿಯಾದ ಕಥೆ ಎಂಬ ಕಾದಂಬರಿಯು ಬಿಡುಗಡೆಯಾಗಿದೆ. […]

ಹಿಂದೂ ವಿರೋಧಿ ನ್ಯಾಯಾಲಯದ ಆದೇಶವನ್ನು ವಿರೋಧಿಸಿ ಪ್ರತಿಭಟನೆ.

Monday, October 18th, 2010
ಹಿಂದೂ ಜನಜಾಗೃತಿ ಸಮಿತಿ

ಮಂಗಳೂರು: ಹಿಂದೂ ಧಾರ್ಮಿಕ ಸ್ಥಳಗಳನ್ನು ಅನಧಿಕೃತವೆಂದು ತೆರವುಗೊಳಿಸುವುದು ಮತ್ತು ದೇವಸ್ಥಾನಗಳ ಸರಕಾರೀಕರಣವನ್ನು ಮಾಡಿ ಹಿಂದೂಗಳ ಧಾರ್ಮಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ವಿರೋಧಿಸಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಛೇರಿಯ ಎದುರು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಯಿತು. ದೇವಸ್ಥಾನಗಳು, ದೈವಸ್ಥಾನಗಳು ಧರ್ಮದ ಬೆನ್ನೆಲುಬು, ಧರ್ಮ ಇದ್ದಲ್ಲಿ ದೇಶ ಇರಬಹುದು. ದೇಶ ಉತ್ತಮ ಸ್ಥಿತಿಯಲ್ಲಿರಬೇಕಾದರೆ ಧರ್ಮಾಚರಣೆಯನ್ನು ಗೌರವಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ಲಕ್ಷ್ಮೀಶ ಕಬಲಡ್ಕ ಪ್ರತಿಭಟನಾ ಭಾಷಣದಲ್ಲಿ ಹೇಳಿದರು. ಸಾವಿರಾರು ವರ್ಷಗಳಿಂದ ಆರಾಧಿಸಿಕೊಂಡು ಬರುತ್ತಿರುವ ದೈವ, […]