ಮಂಗಳೂರು : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ
Thursday, November 28th, 2019ಮಂಗಳೂರು : ಮನೆಯಲ್ಲಿ ಓದಲು ಹೇಳಿದ್ದಕ್ಕೆ 5ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ ಜಿಲ್ಲೆಯ ಕಿನ್ನಿಗೋಳಿಯ ಐಕಳ ಎಂಬಲ್ಲಿ ನಡೆದಿದೆ. 5ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಧ್ರುವಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದು, ಈಕೆ ಕಮ್ಮಾಜೆ ನಿವಾಸಿ ಗೋವಿಂದ ಎಂಬುವರ ಪುತ್ರಿ ಎಂದು ತಿಳಿದು ಬಂದಿದೆ. ಶಾಲೆಗೆ ರಜೆ ಇದ್ದ ಕಾರಣ ಬಾಲಕಿ ಅಜ್ಜಿಯೊಂದಿಗೆ ಟಿವಿ ನೋಡುತ್ತಿದ್ದಳಂತೆ. ಆಗ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಬಾಲಕಿಗೆ ಅಜ್ಜಿ ಓದಿಕೊಳ್ಳುವಂತೆ ಸೂಚಿಸಿದ್ದಾರೆ. ಇದರಿಂದ ಅಸಮಾಧಾನಗೊಂಡು ಕೋಣೆಗೆ ಹೋದ […]