ರಾಜಕೀಯದ ದುರುದ್ಧೇಶದಿಂದ ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ವೈರಲ್ ಮಾಡಿದ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ : ಶಾಸಕ ವೇದವ್ಯಾಸ್ ಕಾಮತ್

Tuesday, July 20th, 2021
Vedavyas Kamath

ಮಂಗಳೂರು  : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ‌ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರಗಳ ಚರ್ಚೆಯಾದರೂ ಅದನ್ನು ಶಾಸಕರ ಬಳಿ ಮಾತನಾಡದೆ ಪಕ್ಷದ ಶಿಸ್ತಿಗೆ ಬದ್ಧವಾಗಿರುವ ನಮ್ಮ ರಾಜ್ಯಾಧ್ಯಕ್ಷರು ಸಾರ್ವಜನಿಕರಲ್ಲಿ ಈ ವಿಚಾರ ಚರ್ಚಿಸಲು ಸಾಧ್ಯವೇ ಇಲ್ಲ. […]

‘ಧ್ವನಿ’ ಲಿಂಗತ್ವ ಅಲ್ಪಸಂಖ್ಯಾತರ ಜಾಗ್ರತಿ ಕಾರ್ಯಕ್ರಮ

Tuesday, April 7th, 2015
dhwani

ಮಂಗಳೂರು: ಲೈ೦ಗಿಕ ಅತ್ಯಾಚಾರ,ತಾರತಮ್ಯದ ಪ್ರಕರಣಗಳು ಹೆಚ್ಚಾಗುತ್ತಿರುವ ಈ ಸಮಾಜದಲ್ಲಿ ಜನರಿಗೆ ನೈತಿಕ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಅತ್ಯಗತ್ಯ. ಇದೇ ನಿಟ್ಟಿನಲ್ಲಿ ನಗರದ ಸ0ತ ಅಲೋಶಿಯಸ್ ಕಾಲೇಜಿನ ಸ0ವಹನ ಮತ್ತು ಮಾಧ್ಯಮ ವಿಭಾಗದ ವಿಧ್ಯಾರ್ಥಿಗಳು,’ಅರಿವು’ ಯುವಕೇ0ದ್ರ ಬಾ0ಟ್ವಾಳ ಇವರ ಸಹಯೋಗದೊ0ದಿಗೆ ಸೊಮವಾರ ದಿನಾ0ಕ 06,ಎಪ್ರಿಲ್ 2015 ರಂದು ಮಧ್ಯಾನ್ಹ 3.30 ಕ್ಕೆ ‘ಧ್ವನಿ’ ಎ0ಬ ಲಿ0ಗತ್ವ ಅಲ್ಪಸ0ಖ್ಯಾತರ ಕುರಿತು ಜಾಗ್ರತಿ ಕಾರ್ಯಕ್ರಮವನ್ನು ಕಾಲೀಜಿನ ಎರಿಕ್ ಮಾತಾಯಿಸ್ ಸಭಾ0ಗಣದಲ್ಲಿ ಹಮ್ಮಿಕೊ೦ಡಿದ್ದರು. ಕಾರ್ಯಕ್ರಮದ ಉಧ್ಗಾಟಕರು ಹಾಗೂ ಪ್ರಮುಖ ಉಪನ್ಯಾಸಕರಾಗಿ, ಶ್ರೀ.ನಾದಮಣಿ […]