ಜೂನ್ 1 ರಿಂದ ನಂದಿನಿ ಗ್ರಾಹಕರಿಗೆ ಉಚಿತವಾಗಿ ‘ಹೆಚ್ಚು ಹಾಲು ಕುಡಿಯಿರಿ’ ಆಫರ್

Monday, May 31st, 2021
Free Milk

ಮಂಗಳೂರು  : ದಕ್ಷಿಣ ಕನ್ನಡ ಹಾಲು ಒಕ್ಕೂಟದಲ್ಲಿ ಹಾಲು ಉತ್ಪಾದನೆ ಅಧಿಕವಾಗಿದ್ದು, ಎಲ್ಲಾ ಮಾದರಿಯ ನಂದಿನಿ 500 ಮಿ.ಲೀ. ಹಾಗೂ 1 ಲೀ. ಹಾಲಿನ ಪೊಟ್ಟಣಗಳ ಮೇಲೆ ಉಚಿತವಾಗಿ ಗ್ರಾಹಕರಿಗೆ ಜೂನ್ 1 ರಿಂದ ಹೆಚ್ಚುವರಿ ಹಾಲು ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಲಾಕ್‌ಡೌನ್ ಪರಿಣಾಮ ಶುಭ-ಸಮಾರಂಭ, ದೇವಸ್ಥಾನ, ವಿದ್ಯಾ ಸಂಸ್ಥೆ ಹಾಸ್ಟೆಲ್, ಹೋಟೆಲ್‌ಗಳಿಗೆ ನಿರ್ಬಂಧವಿರುವುದರಿಂದ ಹಾಲು ಮತ್ತು ಮೊಸರು ಮಾರಾಟದಲ್ಲಿ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ರಾಜ್ಯಾದ್ಯಂತ ಕೊರೋನಾ ಸೋಂಕಿನ 2ನೇ ಅಲೆಯು ತೀವ್ರವಾಗಿದ್ದು, ದಿನಾಂಕ 28-04-2021 ರಿಂದ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ, ಕ್ಲಿಷ್ಟಕರ […]

ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ನಂದಿನಿ ಸಿಹಿ ಉತ್ಪನ್ನಗಳ ಮೇಲೆ ಶೇ.10ರಷ್ಟು ರಿಯಾಯಿತಿ

Wednesday, December 23rd, 2020
nandini burfi

ಮಂಗಳೂರು  : ಕರ್ನಾಟಕ ರಾಜ್ಯದ ರೈತರ ಜೀವನಾಡಿ ಸಂಸ್ಥೆಯಾದ ಕರ್ನಾಟಕ ಹಾಲು ಮಹಾ ಮಂಡಳಿಯು ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಶುಭ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ ಸಿಹಿ ಉತ್ಸವ ಯೋಜನೆಯನ್ನು ಕರ್ನಾಟಕ ರಾಜ್ಯಾದಂತ ದಿನಾಂಕ 24.12.2020 ರಿಂದ 07.01.2020 ರವರೆಗೆ ಆಚರಿಸುತ್ತಿದೆ. ನಂದಿನಿ ಸಿಹಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದೇ ಗರಿಷ್ಠ ಮಾರಾಟ ದರದಲ್ಲಿ ಗ್ರಾಹಕರಿಗೆ ಶೇ.10ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ. ನಂದಿನಿ ವಿವಿಧ ಶ್ರೇಣಿಯ ಸಿಹಿ ಉತ್ಪನ್ನಗಳು ರಾಜ್ಯಾದಂತ ಇರುವ ನಂದಿನಿ ಡೀಲರ್ ಕೇಂದ್ರಗಳಲ್ಲಿ, ನಂದಿನಿ […]

ನಂದಿನಿ ಮೈಸೂರ್ ಪಾಕ್

Saturday, November 14th, 2020
Nandini

ಮಂಗಳೂರು : ನ.19ರಂದು ನಂದಿನಿ ನೂತನ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ

Saturday, November 16th, 2019
Nandini-Milk

ಮಂಗಳೂರು : ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು 66ನೆ ಸಹಕಾರಿ ಸಪ್ತಾಹದ ಅಂಗವಾಗಿ ನೂತನ ಉತ್ಪನ್ನಗಳಾದ ನಂದಿನಿ ಕೋಲ್ಡ್ ಕಾಫಿ ಹಾಗೂ ನಂದಿನಿ ಕಷಾಯವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಎರಡೂ ಉತ್ಪನ್ನಗಳು 200 ಮಿ.ಲೀ. ಸಿಪಿಪಿ ಬಾಟಲುಗಳಲ್ಲಿ ನ.19ರಂದು ಬಿಡುಗಡೆಯಾಗಲಿದೆ ಎಂದು ತಿಳಿಸಿದರು. ಕುಲಶೇಖರದ ಕೋರ್ಡೆಲ್ ಸಭಾಂಗಣದಲ್ಲಿ ಅಂದು ಸಪ್ತಾಹದ ಅಂಗವಾಗಿ ಸಹಕಾರ ಸಂಸ್ಥೆಗಳ ಮೂಲಕ ಆರ್ಥಿಕ ಸೇರ್ಪಡೆ, ತಂತ್ರಜ್ಞಾನ ಅಳವಢಿಕೆ ಹಾಗೂ ಗಣಕೀಕರಣ […]

ವಿಶೇಷ ಲೋಕ ಅದಾಲತ್‌ನಲ್ಲಿ ಗಂಡ-ಹೆಂಡಿರನ್ನು ಒಂದು ಮಾಡಿದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ

Monday, August 13th, 2018
high-court

ಹುಬ್ಬಳ್ಳಿ: ಹುಬ್ಬಳ್ಳಿ ನೂತನ ನ್ಯಾಯಾಲಯಗಳ ಸಂಕೀರ್ಣಗಳ ಉದ್ಘಾಟನೆಗಾಗಿ ಆಗಮಿಸಿದ್ದ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಇಂದು ನೂತನ ನ್ಯಾಯಾಲಯದಲ್ಲಿ ಏರ್ಪಡಿಸಲಾಗಿದ್ದ ವಿಶೇಷ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ವಾಜ್ಯ ಒಂದನ್ನು ಖುದ್ದಾಗಿ ಇತ್ಯರ್ಥ ಪಡಿಸಿದರು. ಹುಬ್ಬಳ್ಳಿ ಕೌಟುಂಬಿಕ ನ್ಯಾಯಾಲಯದ ಮುಂದೆ ಇದ್ದ ಗಂಡ-ಹೆಂಡಿರ ನಡುವಿನ ವಿಚ್ಛೇದನ ಪ್ರಕರಣ ಬಗೆಹರಿಸಿ ದಂಪತಿ ಹಾಗೂ ಮಕ್ಕಳನ್ನು ಒಗ್ಗೂಡಿಸಿದರು. ಇಲ್ಲಿನ ಕೇಶ್ವಾಪುರದ ನಿವಾಸಿ ಜಗದೀಶ್ ಶೆಳಗಿ ಹಾಗೂ ಪಾರ್ವತಿ ದಂಪತಿಗಳ ವಿಚ್ಛೇಧನ ಪ್ರಕರಣ ವಿಶೇಷ ಲೋಕ ಅದಾಲತ್‌ನಲ್ಲಿ ಭಾರತದ […]