ಹೊಸ ಚಲನಚಿತ್ರಗಳ ನಕಲಿ ಸಿ.ಡಿ ತಯಾರಿ ಮತ್ತು ಮಾರಾಟಗಾರರ ಬಂಧನ.

Thursday, October 21st, 2010
ಹೊಸ ಚಲನಚಿತ್ರಗಳ ನಕಲಿ ಸಿ.ಡಿ ತಯಾರಿ ಮತ್ತು ಮಾರಾಟಗಾರರ ಬಂಧನ.

ಮಂಗಳೂರು:  ಮಂಗಳೂರು ಉಪ ವಿಭಾಗದ ಎ.ಸಿ.ಪಿ ರವರಾದ ಶ್ರೀ ರವೀಂದ್ರ ಕೆ. ಗಡಾದಿ ರವರಿಗೆ ನಕಲಿ ಸಿ.ಡಿ ತಯಾರಿ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಮುಂಬಯಿಯ ಯುನಿವರ್ಸಲ್ ಕಾಪಿರೈಟ್ ಪ್ರೊಟೆಕ್ಷನ್ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ಮುಖೇಶ್ಚಂದ್ರ ಭಟ್ ರವರು ನೀಡಿದ ಖಚಿತ ಮಾಹಿತಿಯ ಮೇರೆಗೆ ತಮ್ಮ ಕಛೇರಿಯ ಸಿಬ್ಬಂದಿಗಳ ಸಹಾಯದೊಂದಿಗೆ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಇರುವ ಶಿವಂ ಮ್ಯೂಸಿಕ್ ಮತ್ತು ಲಾಲ್ಬಾಗ್ ಸಾಯಿಬೀನ್ ಕಾಂಪ್ಲೆಕ್ಸ್ನಲ್ಲಿರುವ ಸತ್ಯಂ ವಿಡಿಯೋ ಸಿಡಿ ಅಂಗಡಿಗಳಿಗೆ ದಿಢೀರ್ ದಾಳಿ […]