ಜಿಲ್ಲಾಡಳಿತದ, ನಗರಪಾಲಿಕೆಯ ದೂರದೃಷ್ಟಿಯ ಕೊರತೆಯೆ ಈ ಸ್ಥಿತಿಗೆ ಕಾರಣ: ದಯಾನಂದ ಶೆಟ್ಟಿ
Tuesday, June 12th, 2018ಮಂಗಳೂರು: ಮೊನ್ನೆ ಮುಂಗಾರು ಮಳೆ ಆರಂಭಗೊಂಡ ಗಂಟೆಯೊಳಗಡೆ ಮಂಗಳೂರಿನಲ್ಲಿ ಪ್ರವಾಹ ಬಂದು ನೂರಾರು ಮನೆಗಳು ಮುಳುಗಿರುವುದು, ರಸ್ತೆಗಳು ಜಲಾವೃತಗೊಂಡು ಅಪಾಯಕಾರಿ ಸ್ಥಿತಿ ನಿರ್ಮಾಣಗೊಂಡಿರುವುದು ಆತಂಕದ ಸಂಗತಿ. ನೀರು ಹರಿಯುವ ಕಾಲುವೆ, ತೋಡುಗಳ ಅತಿಕ್ರಮಣ, ರಸ್ತೆ , ಲೇಔಟ್, ಕಟ್ಟಡಗಳ ನಿರ್ಮಾಣ ಸಹಿತ ಅಭಿವೃದ್ದಿ ಕಾಮಗಾರಿಗಳ ಸಂದರ್ಭದ ದೂರದೃಷ್ಟಿಯ ಕೊರತೆ, ಮಳೆಗಾಲವನ್ನು ಎದುರಿಸುವ ಸಿದ್ಧತೆಯನ್ನು ನಗರ ಪಾಲಿಕೆ ಕೇವಲ ಮಾತಿಗಷ್ಟೆ ಸೀಮಿತಗೊಳಿಸಿರುವುದು ಮಂಗಳೂರಿನ ಇಂದಿನ ದಯನೀಯ ಸ್ಥಿತಿಗೆ ಕಾರಣ ಎಂದು ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ದಯಾನಂದ ಶೆಟ್ಟಿ […]