ಬೆಂಗಳೂರು: ಭೂಕಬಳಿಕೆ ಆರೋಪಕ್ಕೆ ಬಗ್ಗೆ ಉಪ್ಪಿ ಸ್ಪಷ್ಟನೆ: ಡೌಟಿದ್ರೆ ಬಂದು ಪರಿಶೀಲಿಸಿ

Wednesday, May 26th, 2021
Upendara

ಬೆಂಗಳೂರು: ಲಾಕ್ ಡೌನ್ ವೇಳೆ ಚಲನಚಿತ್ರ ಕಾರ್ಮಿಕರು ಹಾಗೂ ಬಡ ಕಲಾವಿದರ ನೆರವಿಗೆ ನಿಂತಿರುವ ನಟ ಉಪೇಂದ್ರ ಸದ್ಯ ಸುದ್ದಿಯಾಗುತ್ತಿದ್ದಾರೆ. ಈ ನಡುವೆ ಅವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಕೇಳಿಬಂದಿತ್ತು. ನಟ ಉಪೇಂದ್ರ ಕೃಷಿ ಭೂಮಿ ಒತ್ತುವರಿ ಮಾಡಿದ ರುಪ್ಪೀಸ್ ಎಂಬ ಹೆಸರಿನ ರೆಸಾರ್ಟ್ ಮಾಲೀಕರಾಗಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ. ಈ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಉಪೇಂದ್ರ, ದಯವಿಟ್ಟು ಆರೋಪ ಮಾಡುವ ಮುನ್ನ ದಾಖಲೆಗಳನ್ನು ಪರಿಶೀಲಿಸಿ ಎಂದಿದ್ದಾರೆ. ಸುಮಾರು 14 ವರ್ಷಗಳ ಹಿಂದೆ ವಿಲೇಜ್ ಎಂಬ […]

ಲಾಕ್ ಡೌನ್ ಸಂಕಷ್ಟದ್ದ ರೈತನಿಂದ 3000 ಕೆಜಿ ಈರುಳ್ಳಿ ಖರೀದಿಸಿದ ನಟ ಉಪೇಂದ್ರ

Monday, May 17th, 2021
onion

ಹಿರಿಯೂರು: ಲಾಕ್ ಡೌನ್ ನಿಂದ ಬೆಳೆದ ಬೆಳೆ ಮಾರಲಾಗದೆ ಸಂಕಷ್ಟದಲ್ಲಿದ್ದ ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಗ್ರಾಮದ ಮಹೇಶ್ ಅವರ 60 ಚೀಲ ಈರುಳ್ಳಿಯನ್ನು ನಟ ಉಪೇಂದ್ರ ಖರೀದಿಸಿದ್ದಾರೆ. ಲಾಕ್ ಡೌನ್ ವೇಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರಿಗೆ ನಟ ಉಪೇಂದ್ರ ಅವರು ” ನಮಗೆ ಅವಶ್ಯಕತೆ ಇರುವ ಬೆಳೆಯನ್ನು ನಿಮ್ಮ ಬಳಿ ಸೂಕ್ತ ಬೆಲೆಗೆ ಕೊಂಡು ಬೇಕಿರುವವರಿಗೆ ಹಂಚುತ್ತೇವೆ” ಎಂದು ತನ್ನ ಮೊಬೈಲ್ ನಂಬರ್ ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದರು. ಇದನ್ನು ಗಮನಿಸಿದ ಮಹೇಶ್ ಉಪೇಂದ್ರ ಅವರಿಗೆ ಕರೆ ಮಾಡಿ ವಿಚಾರಿಸಿ […]