ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು

Wednesday, October 30th, 2019
Prakash-Rai

ಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ಅಖಿಲ ಭಾರತ ಹಿಂದೂ ಮಹಾಸಭಾದಿಂದ ಈ ದೂರು ನೀಡಲಾಗಿದೆ. ಜೊತೆಗೆ ಪೊಲೀಸ್ ಆಯುಕ್ತರಿಗೂ ರೈ ವಿರುದ್ಧ ದೂರು ನೀಡಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಪ್ರಕಾಶ್ ರೈಗೆ ನಟನೆ ಮಾಡಲು ಅವಕಾಶ ಕೊಡಬಾರದು. ಹಿಂದೂ ದೇವರ ಹಾಗೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಅವರನ್ನು ಚಿತ್ರ ರಂಗದಿಂದ ದೂರವಿಡಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ. ಖಾಸಗಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ […]

ಸ್ವತಂತ್ರ ಅಭ್ಯರ್ಥಿಯಾಗಿ ಪ್ರಕಾಶ್ ರೈ ಲೋಕಸಭೆಗೆ ಸ್ಪರ್ಧೆ

Friday, January 11th, 2019
Prakash Rai

ಮಂಗಳೂರು  : ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಜನರ ಧ್ವನಿಯಾಗಬೇಕೆಂಬ ಏಕೈಕ ಉದ್ದೇಶದಿಂದ  ಲೋಕಸಭೆಗೆ ಸ್ಪರ್ಧೆ ಸ್ಪರ್ಧಿಸುತ್ತಿದ್ದೇನೆಂದು ಬಹುಭಾಷಾ ನಟ ಪ್ರಕಾಶ್ ರೈ ತಿಳಿಸಿದರು. ಶುಕ್ರವಾರ ಬೆಂಗಳೂರು ಜನಜಾಗೃತಿ ಸಾಮಾಜಿಕ ಕಲಾ ಮತ್ತು ಸಾಂಸ್ಕೃತಿಕ ವೇದಿಕೆ ನಗರದ ಚಿತ್ರಕಲಾ ಪರಿಷತ್‌ನಲ್ಲಿ ಛಾಯಾಗ್ರಾಹಕ ಸುಧೀರ್ ಶೆಟ್ಟಿಯವರ ‘ಆಯೋಧ್ಯೆಯ ಹಿಂದೂ ಮುಸಲ್ಮಾನರ ಭಾವೈಕ್ಯತೆ ನೋಡ ಬನ್ನಿ’ ಎಂಬ ಶೀರ್ಷಿಕೆಯಡಿ ಆಯೋಜಿಸಿರುವ ಆಯೋಧ್ಯೆಗೆ ಸಂಬಂಧಿಸಿದ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈಗಿರುವ ರಾಜಕೀಯ ಪಕ್ಷಗಳಿಗೆ ಜನರ ಹಿತಾಸಕ್ತಿಗಿಂತ ತಮ್ಮ ಪಕ್ಷ […]