ಊರಿಗೆ ಮರಳಲು ಉತ್ತರ ಕರ್ನಾಟಕದ ಕಾರ್ಮಿಕರಿಗೆ ನೇರವಾದ ನಟ ಸೋನುಸೂದ್

Tuesday, May 12th, 2020
Sonu-Sood

ಬೆಂಗಳೂರು  : ಉತ್ತರ ಕರ್ನಾಟಕದಿಂದ ಮುಂಬೈಗೆ ಕೆಲಸ ಹರಸಿಕೊಂಡು ಹೋಗಿ  ಲಾಕ್‌ಡೌನ್‌ನಿಂದ ಕೆಲಸವಿಲ್ಲದೇ ಸಿಕ್ಕಿ ಖಾಕಿ ಕೊಂಡ ಸುಮಾರು ಐನೂರ ರಷ್ಟು ಕಾರ್ಮಿಕರಿಗೆ  ಬಾಲಿವುಡ್ ನಟ ಸೋನುಸೂದ್ ಊರಿಗೆ ಮರಳಲು ನೆರವಾಗಿದ್ದಾರೆ.   ಮಹಾರಾಷ್ಟ್ರದ ಥಾಣೆಯಲ್ಲಿ ಸಿಲುಕಿದ್ದ ಕರ್ನಾಟಕದ ಕಲಬುರಗಿಯ ವಲಸೆ ಕಾರ್ಮಿಕರನ್ನು ಸೋನು ಸೂದ್‌ ಸುರಕ್ಷಿತವಾಗಿ ವಾಪಸ್‌ ಕಳಿಸಿಕೊಟ್ಟಿದ್ದಾರೆ. ಕಾರ್ಮಿಕರ ಪ್ರಯಾಣಕ್ಕೆಂದೇ 10 ಬಸ್‌ಗಳನ್ನು ವ್ಯವಸ್ಥೆ ಮಾಡಿದ್ದರು ಅವರು. ಅಲ್ಲದೆ, ದಾರಿ ಮಧ್ಯೆ ಕಾರ್ಮಿಕರಿಗೆ ಹಸಿವು ನೀಗಿಸಲು ಫುಟ್‌ಕಿಟ್‌ಗಳನ್ನೂ ಅವರು ನೀಡಿದ್ದರು. ಈ ಸಂಬಂಧ ಮಹಾರಾಷ್ಟ್ರ ಮತ್ತು ಕರ್ನಾಟಕ ಸರ್ಕಾರಗಳಿಂದ […]