“ನಮ್ಮ ಕುಡ್ಲ” ಗೂಡುದೀಪ ಸ್ಪರ್ಧೆ

Thursday, October 28th, 2010
"ನಮ್ಮ ಕುಡ್ಲ" ಗೂಡುದೀಪ

ಮಂಗಳೂರು: ನಮ್ಮ ಕುಡ್ಲ ವತಿಯಿಂದ ನವೆಂಬರ್ 4 ರಂದು ಗುರುವಾರ ಸಂಜೆ 5 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗೂಡು ದೀಪ ಸ್ಪರ್ಧೆ ನಡೆಯಲಿದೆ, ಮೂರುವಿಭಾಗಗಳಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ, ಆಧುನಿಕ ಹಾಗೂ ವಿಶೇಷ ಮಾದರಿಯ ಗೂಡು ದೀಪಗಳಿಗೆ ಸ್ಪರ್ಧೆಗೆ ಅವಕಾಶ ನೀಡಲಾಗಿದೆ ಎಂದು ಕಾರ್ಯಕ್ರಮದ ನಿರ್ವಾಹಕ ಕದ್ರಿ ನವನೀತ್ ಶೆಟ್ಟಿ ಇಂದು ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಪ್ರಥಮ ಹಾಗೂ ದ್ವತೀಯ ಸ್ಥಾನ ಪಡೆಯುವ ಗೂಡುದೀಪಗಳಿಗೆ ಚಿನ್ನದ ಪದಕವನ್ನು ಬಹುಮಾನವಾಗಿ ನೀಡಲಾಗುವುದು. ತೀಪುಗಾರರಿಗೆ […]