ಬಂಟ್ವಾಳ : ಟ್ರಕ್ ಪಲ್ಟಿ ಚಾಲಕ ಮೃತ್ಯು

Wednesday, December 2nd, 2020
Bantwala Truck

ಬಂಟ್ವಾಳ:  ಬಂಟ್ವಾಳ ತಾಲೂಕಿನ ರಾ.ಹೆ.75ರ ನರಹರಿ ಪರ್ವತ ಬಳಿ ಕೃಷ್ಣಕೋಡಿ ಎಂಬಲ್ಲಿ ನಡೆದಿದ್ದುಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾದ ಘಟನೆ ನಡೆದಿದೆ, ಗಂಭೀರವಾಗಿ ಗಾಯಗೊಂಡಿದ್ದ ಚಾಲಕ  ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ವೈರ್ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಚಾಲಕ   ಅಕ್ರಮ್ ಬಾಷಾ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಮೆಲ್ಕಾರ್ ಸಂಚಾರ ಠಾಣಾ ಪೋಲೀಸರು ಬೇಟಿ ನೀಡಿ, […]

ಆಟಿ ಅಮಾವಾಸ್ಯೆ ದೇವಸ್ಥಾನಗಳಲ್ಲಿ ತೀರ್ಥಸ್ನಾನ ಇಲ್ಲ, ಕೊರೊನಾ ಸೋಂಕಿನ ಹಿನ್ನೆಲೆ ಪಾಲೆ ಕಷಾಯಕ್ಕೆ ಬೇಡಿಕೆ

Monday, July 20th, 2020
palekashaya

ಬಂಟ್ವಾಳ: ಆಟಿ ಅಮಾವಾಸ್ಯೆಯ ದಿನ ಪಾಲೆ (ಹಾಲೆ) ಮರದಲ್ಲಿ ವಿಶೇಷ ರೋಗ ನಿರೋಧಕ ಶಕ್ತಿ ಇದೆ ಎಂಬ ನಂಬಿಕೆ ತಲತಲಾಂತರ ದಿಂದ ಬಂದಿದೆ. ಸೂರ್ಯೋದಯದ ಮೊದಲು ಅಂದರೆ ನಸುಕಿನಲ್ಲೇ ಕಲ್ಲಿನಿಂದ ಜಜ್ಜಿ ತಂದು ಕಷಾಯ ಮಾಡಿ ಸೇವಿಸುವುದು ರೂಢಿ. ಆಷಾಢ ತಿಂಗಳಲ್ಲಿ ಭಾರಿ ಮಳೆ. ಕ್ರಿಮಿ- ಕೀಟಬಾಧೆಯಿಂದ ಆರೋಗ್ಯದ ರಕ್ಷಣೆ, ರೋಗ ನಿರೋಧಕತೆಗಾಗಿ ಪಾಲೆ (ಹಾಲೆ) ಮರದ ತೊಗಟೆಯ ಕಷಾಯ ಮಾಡಿ ಕುಡಿದರೆ ಒಳ್ಳೆಯದಂತೆ. ಔಷಧೀಯವಾಗಿ ಈ ಕಷಾಯಕ್ಕೆ ಬಹಳಷ್ಟು ಮಹತ್ವವಿರುವುದರಿಂದ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚಿನ ಬೇಡಿಕೆ ವ್ಯಕ್ತವಾಯಿತು. ಈ ಬಾರಿ ಲಾಕ್ ಡೌನ್ […]