ನರಿಂಗಾನ ಲವ – ಕುಶ ಜೋಡುಕರೆ ಕಂಬಳ ಕೂಟದ ಫಲಿತಾoಶ

Monday, January 15th, 2024
Naringana-Kamabala

ಮಂಗಳೂರು : ಉಳ್ಳಾಲ ತಾಲೂಕಿನ ನರಿಂಗಾನದ ಲವ- ಕುಶ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನದ ಮೋರ್ಲ ಬೋಳದಲ್ಲಿ ಜನವರಿ 13ಮತ್ತು 14, 2024 ರಂದು ನಡೆದ ದ್ವಿತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ `ನರಿಂಗಾನ ಕಂಬಳೋತ್ಸವದ’ ಫಲಿತಾoಶ ಈ ರೀತಿ ಇದೆ. ಕಂಬಳ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ ಸಂಖ್ಯೆ: 204 ಜೊತೆಯಾಗಿದ್ದು ಅದರಲ್ಲಿ ಕನೆಹಲಗೆ: 05 ಜೊತೆ, ಅಡ್ಡಹಲಗೆ: 06 ಜೊತೆ, ಹಗ್ಗ ಹಿರಿಯ: 16 ಜೊತೆ, ನೇಗಿಲು ಹಿರಿಯ: 34 ಜೊತೆ, […]

ಬಂಟ್ವಾಳ : ಕೈರಂಗಳದ ನಾಟಿ ವೈದ್ಯ ಎಸ್. ಎಸ್ ರಾಮ್ ಇನ್ನಿಲ್ಲ

Wednesday, December 16th, 2020
ss Ram

ಬಂಟ್ವಾಳ : ಪ್ರಸಿದ್ಧ ನಾಟಿ ವೈದ್ಯ ಡಾ. ಸೀತಾರಾಮ್ ಸುಟ್ಟ, (ಎಸ್. ಎಸ್ ರಾಮ್) ಕೈರಂಗಳ 64.  ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾದರು. ಕಳೆದ ಒಂದೂವರೆ ತಿಂಗಳಿನಿಂದ ಕಿಡ್ನಿ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ತಕ್ಕ ಮಟ್ಟಿಗೆ ಗುಣಮುಖರಾಗಿದ್ದ ಅವರನ್ನು ಕೊನೆಗೆ ನಿಮೋನಿಯ ತೀವ್ರವಾಗಿ ಕಾಡಿತ್ತು. ಬುಧವಾರ ಬೆಳಿಗ್ಗೆ 6 ಗಂಟೆಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ತಂದೆ ರಾಮ ಪಂಡಿತರಿಂದ ನಾಟಿ ವೈದ್ಯಕೀಯ ಮತ್ತು ಆಯುರ್ವೇದ ಕಲಿತ ಡಾ. ಸೀತಾರಾಮ್ 1974ರಲ್ಲಿ ಬೆಂಗಳೂರಿನಲ್ಲಿ ಹೋಮಿಯೋಪತಿಕ್ ಮತ್ತು ಆಯುರ್ವೇದ, 1976ರಲ್ಲಿ ಚೆನ್ನೈನಲ್ಲಿ ಡಿಎಂಪಿ (ಎ) […]

ಸಿಪಿಎಂ ಪಕ್ಷದ ಹಿರಿಯ ಮುಂದಾಳು ಮೋರ್ಲ ವೆಂಕಪ್ಪ‌ ಶೆಟ್ಟಿ ನಿಧನ

Saturday, November 28th, 2020
Venkappa Shetty

ಮಂಗಳೂರು : ಸಿಪಿಎಂ ಪಕ್ಷದ ಹಿರಿಯ ಮುಂದಾಳು, ಯಕ್ಷಗಾನ ತಾಳಮದ್ದಲೆ ಅರ್ಥಧಾರಿ, ಕಂಚಿನ ಕಂಠದ ಮಾತುಗಾರ, ವಿಮರ್ಶಕರು, ಚಿಂತಕರಾಗಿರುವ ಮೋರ್ಲ ವೆಂಕಪ್ಪ‌ ಶೆಟ್ಟಿ (87) ಶನಿವಾರ ಬೆಳಗ್ಗೆ ನಿಧನರಾದರು. ಸಿಪಿಎಂ ಪಕ್ಷದಲ್ಲಿ 1965 ರಲ್ಲಿ ರೈತರ ಬೇಡಿಕೆ ಈಡೇರಿಸಲು ಮಂಗಳೂರಿನಿಂದ ಬೆಂಗಳೂರು ತನಕ ಕಾಲ್ನಡಿಗೆ ಜಾಥಾ ನಡೆಸಿದ್ದರು. ಬೀಡಿ ಕಾರ್ಮಿಕರ, ರೈತರ ಪರ ಹೋರಾಟ ಮಾಡಿ ಜನ ಮೆಚ್ಚುಗೆ ಗಳಿಸಿದ್ದರು. ವರ್ಕಾಡಿ ಗಡಿಪ್ರಧಾನ ಮನೆಯವರಾಗಿದ್ದ ವೆಂಕಪ್ಪ‌ ಶೆಟ್ಟಿ ಜ್ಞಾನ ಭಂಡಾರ ಅತಿ ದೊಡ್ಡದು, ಸರಸ್ವತಿ ನಾಲಗೆಯ ತುದಿಯಲ್ಲೇ […]