ಬಿಜಪಿಯಿಂದ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರ ನವಶಕ್ತಿ ಸಮಾವೇಶ

Saturday, April 14th, 2018
Monappa Bhandary

ಮಂಗಳೂರು :  ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯ ಪ್ರಕಾರ ಚುನಾವಣಾ ಪೂರ್ವದಲ್ಲಿ ಬೂತ್ ಮಟ್ಟದಿಂದ ಕಾರ್ಯಕರ್ತರ ಸಂಘಟನೆ ನಡೆದಿದೆ. ಪ್ರತಿ ಬೂತ್‌ಗಳಲ್ಲಿ ಕನಿಷ್ಠ 12 ಕಾರ್ಯಕರ್ತರನ್ನು ಗುರುತಿಸಲಾಗಿದೆ ಎಂದು ಬಿಜಪಿಯ ಜಿಲ್ಲಾ ಚುನಾವಣಾ ವಕ್ತಾರ ಮೋನಪ್ಪ ಭಂಡಾರಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರ ನವಶಕ್ತಿ ಸಮಾವೇಶ ನಡೆಯಲಿದೆ. ಮಹಿಳಾ ವಿಭಾಗದ 83 ಶಕ್ತಿ ಕೇಂದ್ರಗಳ ಮೂಲಕ ಆರಂಭಗೊಂಡ ಒಂದು ಹಂತದ ಪ್ರಚಾರ ಕಾರ್ಯ ನಾಳೆಗೆ ಕೊನೆಗೊಳ್ಳಲಿದೆ .ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಒಂದರಂತೆ […]

ನವಶಕ್ತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಆಕ್ರೋಶ

Tuesday, February 20th, 2018
congress

ಮಂಗಳೂರು: ಕುಲ್ಕುಂದದಲ್ಲಿ ಆಯೋಜಿಸಿರುವ ನವಶಕ್ತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಭ್ರಷ್ಟಾಚಾರಿಗಳಿದ್ದಾರೆ ಎಂದು ಸಿಎಂ ಅವರ 40 ಲಕ್ಷ ರೂ. ಬೆಲೆಯ ವಾಚ್‌ ವಿಷಯವನ್ನು ಶಾ ಪ್ರಸ್ತಾಪಿಸಿದರು. ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಬಗ್ಗೆ ಮಾತನಾಡಿದ ಅವರು, ಸರ್ಕಾರ ತುಷ್ಟೀಕರಣ ಮಾಡುತ್ತಿದೆ ಎಂದು ಆರೋಪಿಸಿದರು. ಸಿದ್ದರಾಮಯ್ಯ ಸರ್ಕಾರ ಬದಲಿಸಬೇಕೆನ್ನುವುದು ಜನರ ಆಶಯವಾಗಿದೆ. ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಹಾಗೂ ರಾಜ್ಯ ಬಿಜೆಪಿ ಗೆಲುವು […]