ಧಾರ್ಮಿಕ ನಂಬಿಕೆಗೆ ಚ್ಯುತಿ ಬಾರದಂತೆ ಛತ್ರಪಳ್ಳಂ ನವೀಕರಣ-ಪಂ.ಅಧ್ಯಕ್ಷರು

Friday, February 5th, 2016
Arikkadi

ಕುಂಬಳೆ: ಆರಿಕ್ಕಾಡಿ ಶ್ರೀ ಭಗವತಿ ಆಲಿ ಚಾಮುಂಡಿ ಕ್ಷೇತ್ರದ ಚರಿತ್ರೆಗೆ ಸಂಬಂಧಪಟ್ಟ ಛತ್ರಂಪಳ್ಳವನ್ನು ನವೀಕರಿಸಲು ತೀರ್ಮಾನಿಸಲಾಗಿದೆ. ಕುಂಬಳೆ ಪಂಚಾಯತಿನ ಅಧೀನತೆಯಲ್ಲಿ ಶಾಸಕ ಪಿ.ಬಿ.ಅಬ್ದುಲ್ಲ ರಝಾಕ್‌ಕ ಮುಖಾಂತರ ಕೇರಳ ಸರಕಾರಕ್ಕೆ ಸಮರ್ಪಿಸಿದ ಯೋಜನೆ ಪ್ರಕಾರ ಕಾಮಗಾರಿ ನಡೆಯುತ್ತಿದೆ. ಆರಿಕ್ಕಾಡಿ ಶ್ರೀ ಭಗವತಿ ಆಲಿ ಚಾಮುಂಡಿ ಕ್ಷೇತ್ರಕ್ಕೆ ಸಂಬಂಧ ಪಟ್ಟ ಈ ಸರೋವರ ಕ್ಷೇತ್ರಕ್ಕೆ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಚ್ಯುತಿ ಬಾರದಂತೆ ಕೆಲಸ ನಿರ್ವಹಿಸಲು ಕುಂಬಳೆ ಪಂಚಾಯತು ಅಧ್ಯಕ್ಷ ಪುಂಡರೀಕಾಕ್ಷ ಕೆ.ಎಲ್ ಅವರು ಸೂಚಿಸಿದ್ದಾರೆ. ಧಾರ್ಮಿಕ ನಂಬಿಕೆಯುಳ್ಳ ಛತ್ರಂಪಳ್ಳ ಅನೇಕ […]

ಮಂಗಳೂರು ಪುರಭವನ ನವೀಕರಣಕ್ಕೆ ಚಾಲನೆ

Tuesday, September 16th, 2014
ಮಂಗಳೂರು ಪುರಭವನ ನವೀಕರಣಕ್ಕೆ ಚಾಲನೆ

ಮಂಗಳೂರು : ಮಂಗಳೂರು ಪುರಭವನಕ್ಕೆ 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಪುರಭವನದ ಆಧುನೀಕರಣ ಮತ್ತು ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಮುಂದಿನ 2 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮೇಯರ್ ಮಹಾಬಲ ಮಾರ್ಲ ಹೇಳಿದರು. ಅವರು ಮಂಗಳವಾರ(ಸೆ.16) ಪುರಭವನದಲ್ಲಿ ಮಾತನಾಡಿ, ಪುರಭವನಕ್ಕೆ ಸಂಪೂರ್ಣ ಎ.ಸಿ.ಅಳವಡಿಕೆ,ನೆಲಹಾಸು,ಹೊರಭಾಗದಲ್ಲಿ ಗ್ರಾನೈಟ್ ಅಳವಡಿಕೆ,ಆಕರ್ಷಕ ಬಾಗಿಲು ,ವಿಐಪಿ ಕೊಠಡಿ,ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು. ಸುಮಾರು 2 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು,ಡಿಸೆಂಬರ್ 29 ರಂದು ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕ ಜೆ.ಆರ್.ಲೋಬೋ,ಉಪಮೇಯರ್ […]