ದುನಿಯಾ ವಿಜಯ್ ಪತ್ನಿ ನಾಗರತ್ನರನ್ನು ಬಂಧಿಸಲು ಡಿಸಿಪಿ ಅಣ್ಣಾಮಲೈ ಮಾಸ್ಟರ್ ಪ್ಲಾನ್..!

Tuesday, October 30th, 2018
annamalai

ಬೆಂಗಳೂರು: ಕಳೆದ ಎರಡು ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ‌ ನಾಗರತ್ನ ನಾಪತ್ತೆಯಾಗಿದ್ದಾರೆ. ದುನಿಯಾ ವಿಜಿ ಪತ್ನಿ ನಾಗರತ್ನರನ್ನು ಬಂಧಿಸಲು ಡಿಸಿಪಿ ಅಣ್ಣಾಮಲೈ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ನಾಗರತ್ನಗಾಗಿ ಬೆಂಗಳೂರಿನ ಅನೇಕಲ್, ಅತ್ತಿಬೆಲೆ, ಹೊಸೂರು ಕಡೆ ಸಂಬಂಧಿಗಳ ಮನೆಯಲ್ಲಿ ಶೋಧ ಮಾಡಿದ್ದಾರೆ. ಆದ್ರೆ ನಿನ್ನೆ ಅನೇಕಲ್ ಬಳಿಯ ಕಮ್ಮಸಂದ್ರದ ನೆಂಟರ ಮನೆಯಲ್ಲಿ ನಾಗರತ್ನ ಇದ್ದರು ಎಂಬ ಮಾಹಿತಿ ಆಧರಿಸಿ ಪೊಲೀಸರು ದಾಳಿ ‌ಮಾಡಿದ್ದರು. ಆದ್ರೆ ಪೊಲೀಸರು ಅಲ್ಲಿಗೆ ಬರುವ ಮುನ್ಸೂಚನೆ ಅರಿತು ನಾಗರತ್ನ ಅಲ್ಲಿಂದ ಕಾಲ್ಕಿತ್ತಿದ್ದರು ಎನ್ನಲಾಗ್ತಿದೆ. ಇನ್ನು […]

ಜಿಮ್ ಟ್ರೈನರ್ ಮೇಲೆ ಮಾರಣಾಂತಿಕ ಹಲ್ಲೆ: ನಟ ದುನಿಯಾ ವಿಜಯ್ ಬಂಧನ

Monday, September 24th, 2018
duniya-vijay

ಬೆಂಗಳೂರು: ನಟ ದುನಿಯಾ ವಿಜಯ್ ಜಿಮ್ ಟ್ರೈನರ್ ಮೇಲೆ ಹಲ್ಲೆ ನಡೆಸಿ ಬಂಧನಕ್ಕೆ ಒಳಗಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಜಿಮ್ ಟ್ರೈನರ್ ಮಾರುತಿಗೌಡ ಎಂಬವರನ್ನು ಅಪಹರಿಸಿರುವ ನಟ ದುನಿಯಾ ವಿಜಯ್ ಹಾಗೂ ಅವರ ತಂಡ, ಮಾರುತಿಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪಾನಿಪುರಿ ಕಿಟ್ಟಿ ನೀಡಿದ ದೂರಿನಡಿಯಲ್ಲಿ ಪೊಲೀಸರು ದುನಿಯಾ ವಿಜಯ್ ಅವರನ್ನು ಬಂಧಿಸಿದ್ದಾರೆ. ದುನಿಯಾ ವಿಜಯ್‌ ಹಾಗೂ ಅವರ ತಂಡದವರು ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಿಸ್ಟರ್ ಬೆಂಗಳೂರು ಸ್ಪರ್ಧೆ ನೋಡಲು ಬಂದಿದ್ದ ನನ್ನ ಅಣ್ಣನ […]