54 ಎಸೆತದಲ್ಲಿ 101 ರನ್‌ಗಳನ್ನು ಗಳಿಸುವ ಮುನ್ನ ರಾಹುಲ್ ಕುಕ್ಕೆಯಲ್ಲಿ ಪ್ರಾರ್ಥಿಸಿದ್ದರು

Thursday, July 5th, 2018
Rahul

ಸುಬ್ರಹ್ಮಣ್ಯ: ಮಂಗಳವಾರ ರಾತ್ರಿ ನಡೆದ ಭಾರತ-ಇಂಗ್ಲೇಡ್ ಟಿ20 ಸರಣಿಯ ಪ್ರಥಮ ಪಂದ್ಯಾಟದಲ್ಲಿ ಟೀಂ ಇಂಡಿಯಾದ ಆಟಗಾರ ಮತ್ತು ಕೆ.ಎಲ್ ರಾಹುಲ್ ಶತಕ ಭಾರಿಸಿದ್ದಾರೆ. ಇಂಗ್ಲೇಡ್ ಪ್ರವಾಸ ಹೊರಡುವ ಮೊದಲು ನಾಗಾರಾಧನೆಯ ಪ್ರಸಿದ್ದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆ.ಎಲ್.ರಾಹುಲ್ ಕುಟುಂಬ ಸಮೇತರಾಗಿ ಭೇಟಿ ಶ್ರೀ ದೇವರಿಗೆ ಮಹಾಪೂಜೆ ಸೇವೆ ಸಮರ್ಪಿಸಿದ್ದರು. ಅಲ್ಲದೆ ಉತ್ತಮ ಸಾಧನೆ ಮೆರೆಯಲು ಶ್ರೀ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಇದೀಗ ರಾಹುಲ್ 54 ಎಸೆತದಲ್ಲಿ 101 ರನ್‌ಗಳನ್ನು ಗಳಿಸುವ ಮೂಲಕ ಸಾಧನೆ ಮೆರೆದಿದ್ದಾರೆ. ಇದಲ್ಲದೆ ಈ ಹಿಂದೆ […]

ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಲಕ್ಷದೀಪೋತ್ಸವ

Monday, November 28th, 2016
subramanya lakshadeepothsava

ಸುಬ್ರಹ್ಮಣ್ಯ: ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಲಕ್ಷದೀಪೋತ್ಸವ ನೆರವೇರಲಿದೆ. ಲಕ್ಷ ದೀಪೋತ್ಸವದೊಂದಿಗೆ ರಥಬೀದಿಯಲ್ಲಿ ಶ್ರೀ ದೇವರ ರಥೋತ್ಸವ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಲಕ್ಷ ದೀಪೋತ್ಸವದಂದು ಲಕ್ಷ ಹಣತೆ ಬೆಳಗಿಸಲಾಗುತ್ತದೆ. ಶ್ರೀ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವದ ಸಂದರ್ಭದಲ್ಲಿ ಕೆಲವು ಹಣತೆ ದೀಪಗಳನ್ನು ಹಚ್ಚಲಾಗುತ್ತಿತ್ತು. ಈ ಬಾರಿ ಕ್ಷೇತ್ರದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಲಕ್ಷ ಹಣತೆಗಳನ್ನು ಹಚ್ಚುವ ವ್ಯವಸ್ಥೆ ಮಾಡಲಾಗಿದೆ. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ಲಕ್ಷ ಹಣತೆಗಳನ್ನು ಹಚ್ಚಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಮಣ್ಣಿನ […]

ಕರಾವಳಿ ಜಿಲ್ಲೆಯ ವಿವಿದೆಡೆಯಲ್ಲಿ ನಾಗರ ಪಂಚಮಿ ಹಬ್ಬ

Monday, August 8th, 2016
Kudupu temple

ಮಂಗಳೂರು: ತುಳುವರ ಆಟಿ ಅಮಾವಾಸ್ಯೆ ಕಳೆದು ಬರುವುದೇ ನಾಗರ ಪಂಚಮಿ ಹಬ್ಬ. ಸಾಮಾನ್ಯವಾಗಿ ಆಟಿ ತಿಂಗಳಲ್ಲಿ ಬರುವ ಈ ಹಬ್ಬ, ಕೆಲವೊಮ್ಮೆ ಸೋನೆ ತಿಂಗಳಿನಲ್ಲಿ ಬರುವುದೂ ಇದೆ. ಅದೆನೇ ಆದರೂ ಆ ಬಳಿಕ ಬರುವ ಹಬ್ಬಗಳು ಸಾಲು ಸಾಲಾಗಿ ನಾಡಿಗೆ ಸಂಭ್ರಮ ತರಲಿವೆ. ಕರಾವಳಿ ಜಿಲ್ಲೆಯಲ್ಲಿ ನಾಗಾರಾಧನೆಗೆ ವಿಶಿಷ್ಟವಾದ ಸ್ಥಾನವಿದೆ. ನಾಗ ಪಂಚಮಿ ನಾಗಾರಾಧನೆಗೆ ಸಂಬಂಧಿಸಿದ ವಿಶಿಷ್ಟ ದಿನದಂದು ತುಳು ನಾಡಿನ ಉದ್ದಗಲಕ್ಕೂ ಎಲ್ಲಾ ಜಾತಿ-ಜನಾಂಗದವರೂ ನಾಗನಿಗೆ ಹಾಲೆರೆಯುತ್ತಾರೆ. ತುಳುನಾಡಿನ ಅಲ್ಲಲ್ಲಿ ನಾಗಂಡಗಳಿವೆ. ಅಂದರೆ ಇದರ ಅರ್ಥ […]

ತುಳುನಾಡಿನಲ್ಲಿ ಸಂಭ್ರಮದ ನಾಗಾರಾಧನೆ

Wednesday, July 25th, 2012
Nagarapanchami

ಮಂಗಳೂರು : ನಾಗಾರಾಧನೆ ಭಾರತೀಯ ಸಂಪ್ರದಾಯದಲ್ಲಿ ಹೆಚ್ಹಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು ತುಳುನಾಡಿನ ಮಟ್ಟಿಗಂತೂ ಅತ್ಯಂತ ಪವಿತ್ರವಾದ ಸಂಪ್ರದಾಯವಾಗಿದೆ.  ದ.ಕ  ಹಾಗೂ  ಉಡುಪಿ ಜಿಲ್ಲೆಗಳಲ್ಲಿ  ಸೋಮವಾರ ನಾಗರಪಂಚಮಿಯನ್ನು ವಿವಿಧ ಕಡೆಗಳಲ್ಲಿ  ಸಡಗರದಿಂದ ಆಚರಿಸಲಾಯಿತು. ಮಂಗಳೂರಿನ ಪ್ರಮುಖ ಹಾಗೂ ಪ್ರಸಿದ್ದ  ನಾಗಾರಾಧನ ಕ್ಷೇತ್ರಗಳಾದ ಆದಿ ಸುಬ್ರಹ್ಮಣ್ಯ,  ಕುಡುಪು ಶ್ರೀ ಆನಂತ ಪದ್ಮನಾಭ ದೇವಾಲಯ, ಕುಕ್ಕೆ  ಸುಬ್ರಹ್ಮಣ್ಯ ದೇವಾಲಯಗಳಲ್ಲಿ ಭಕ್ತರು ಬ್ರುಹತ್  ಸಂಖೆಯಲ್ಲಿ ನೆರೆದಿದ್ದು ವಿಶೇಷ  ಅಲಂಕಾರಗಳೊಂದಿಗೆ  ವಿಶೇಷ  ಪೂಜೆಗಳು ನೆರವೇರಿದವು. ನಾಗಸನ್ನಿಧಿಗಳಲ್ಲಿ ಪ್ರಮುಖವಾಗಿ ಸೀಯಾಳಾಭಿಷೇಕ, ನಾಗತಂಬಿಲ, ಪಂಚಾಮೃತ ಆಭಿಷೇಕಗಳು ಜರಗಿದವು. ಮಂಗಳೂರಿನ […]