ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Wednesday, June 20th, 2018
st-alocious

ಮಂಗಳೂರು: ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ), ಮಂಗಳೂರು ಇದರ 2018-19ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯು 19ನೇ ಜೂನ್ 2018ರಂದು ಮಧ್ಯಾಹ್ನ 3 ಘಂಟೆಗೆ ಕಾಲೇಜಿನ LCRI ಸಭಾಂಗಣದಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಬಿ.ಎಸ್. ನಾಗೇಂದ್ರ ಪ್ರಕಾಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂತ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ರೆ. ಫಾ. ಡಯನೀಶಿಯಸ್ ವಾಜ್ ರವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ.ರವರು ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಪ್ರೊ. […]

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್ಸಿ ಮೆಡಿಕಲ್ ಫಿಸಿಕ್ಸ್ ನೂತನ ಕೋರ್ಸ್ ಉದ್ಘಾಟನೆ

Saturday, May 19th, 2018
mangalruru

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎಸ್ಸಿ ಮೆಡಿಕಲ್ ಫಿಸಿಕ್ಸ್’ ನೂತನ ಕೋರ್ಸ್ ಉದ್ಘಾಟನೆ ಸಮಾರಂಭವು ಶುಕ್ರವಾರ ವಿವಿಯ ಸಭಾಂಗಣದಲ್ಲಿ ನಡೆಯಿತು. ನೂತನ ಕೋರ್ಸ್‌ನ ಉದ್ಘಾಟನೆಯನ್ನು ಭಾರತ ಸರಕಾರದ ಅಟೋಮಿಕ್ ಎನರ್ಜಿ ರೆಗ್ಯುಲೇಟರಿ ಮಂಡಲಿಯ ಅಧ್ಯಕ್ಷ ಎಸ್.ಎ.ಭಾರದ್ವಾಜ್ ಅವರು ನೆರವೇರಿಸಿ ಮಾತನಾಡಿ, ದೇಶದ 22 ವಿಶ್ವವಿದ್ಯಾಲಯಗಳು ತಮ್ಮ ವ್ಯಾಪ್ತಿಯಲ್ಲಿ ವಿಕಿರಣ ವಿಜ್ಞಾನದಲ್ಲಿ ಸ್ನಾತಕಕೋತ್ತರ ಎಂ.ಎಸ್ಸಿ ಕೋರ್ಸ್‌ಗಳನ್ನು ನಡೆಸುತ್ತಿವೆ. ಮೂರು ವರ್ಷದ ಅವಧಿಯ ಈ ಕೋರ್ಸ್ ಅಂತಿಮ ವರ್ಷದಲ್ಲಿ ಒಂದು ವರ್ಷದ ಇಂಟರ್ನ್‌ಶಿಪ್ ಒಳಗೊಂಡಿದೆ. ನೂತನ ಕೋರ್ಸ್ ಯುವ ಜನತೆಯ ಉತ್ತಮ […]

ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Thursday, March 1st, 2018
manglore

ಮಂಗಳೂರು: ಇಂದು ವಿಜ್ಞಾನ ಕ್ಷೇತ್ರವು ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಕಾಣುತ್ತಿದ್ದರೂ ಜನರಲ್ಲಿ ವೈಜ್ಞಾನಿಕ ಮನೋಭಾವನೆ ಕಡಿಮೆಯಾಗುತ್ತಿದೆ. ಇದಕ್ಕೆ ದೇಶದ ಸಾಂಸ್ಕೃತಿಕ ಪ್ರಭಾವಗಳೂ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮಲ್ಲಿ ವೈಜ್ಞಾನಿಕ ಮನೋಭಾವವನ್ನು ಹೆಚ್ಚೆಚ್ಚು ಬೆಳೆಸುವ ಕಾರ್ಯ ಆಗಬೇಕಿದೆ ಎಂದು ಯೋಗಿ ವೆಮನ ವಿಶ್ವವಿದ್ಯಾನಿಲಯದ ಸ್ಥಾಪಕ ಕುಲಪತಿ ಪ್ರೊ.ಅರ್ಜುಲ ರಾಮಚಂದ್ರ ರೆಡ್ಡಿ ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಸ್ವಭಾವ’ ಎಂಬ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು. ವಿಜ್ಞಾನ […]

ಮಂಗಳೂರು ಬೃಹತ್ ಉದ್ಯೋಗ ಮೇಳ

Saturday, February 17th, 2018
udyoga-mela

ಮಂಗಳೂರು :ಮಂಗಳೂರು ಬೃಹತ್ ಉದ್ಯೋಗ ಮೇಳಕ್ಕೆ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದ.ಕ ಜಿಲ್ಲಾ ಉಸುವಾರಿ ಸಚಿವ ಬಿ ರಮಾನಾಥ್ ರೈ ಚಾಲನೆ ನೀಡಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಇಂದು ನಡೆದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು ಉದ್ಯೋಗ ಮೇಳವು ಅನೇಕ ನಿರುದ್ಯೋಗಿಗಳ ಬಾಳಲ್ಲಿ ನವಚೇತನವನ್ನು ಮೂಡಿಸುವ ಕೆಲಸವನ್ನು ಮಾಡುವುದರಿಂದ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಅವರವರ ನೈಪುಣ್ಯತೆ ಹಾಗೂ ಪ್ರತಿಭೆಗಳಿಗೆ ಸಂಬಂಧಪಟ್ಟು ನಡೆಯುತ್ತದೆ ಬದಲಾಗಿ ಯಾವುದೇ ಅಂಕಗಳು ಇಲ್ಲಿ […]