ಪತ್ನಿ ಮಕ್ಕಳು ಮತಾಂತರವಾಗುವ ಆತಂಕದಿಂದ ಅವರನ್ನು ಕೊಂದು ನೇಣಿಗೆ ಶರಣಾದ ಡ್ರೈವರ್

Wednesday, December 8th, 2021
morgansgate-suicide

ಮಂಗಳೂರು : ಪತ್ನಿ ಮಕ್ಕಳು  ಮತಾಂತರವಾಗುವ ಆತಂಕದಿಂದ  ಅವರಿಗೆ  ಫ್ರೈಡ್ ರೈಸ್ ನಲ್ಲಿ ವಿಷ ಹಾಕಿ ತಿನ್ನಿಸಿ ಪತಿಯೂ ಆತ್ಮ ಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಮೊರ್ಗನ್ಸ್ ಗೇಟ್ ಗೇಟ್ ನಲ್ಲಿ ಬುಧವಾರ ನಡೆದಿದೆ. ನಾಗೇಶ್ ಶೇರಿಗುಪ್ಪಿ (30),ಆತನ ಪತ್ನಿ ವಿಜಯಲಕ್ಷ್ಮಿ( 26), ಸಪ್ನ (8) ಮತ್ತು ಸಮರ್ಥ್ (4) ಸಾವಿಗೀಡಾದವರು. ಮೂಲತಃ ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದವರಾಗಿದ್ದ ಕುಟುಂಬ ಕಳೆದ ೮ ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿತ್ತು. ನಾಗೇಶ್ ಶೇರಿಗುಪ್ಪ ಬರೆದ  ಡೆತ್ ನೋಟ್ ನಲ್ಲಿ ನೂರ್ […]