ಆಧಾರ್ ತಿದ್ದುಪಡಿಗೆ ಶುಲ್ಕ ವಸೂಲಿ ಮಾಡುತ್ತಿದ್ದ ಮೂವರು ಮಹಿಳಾ ಆಪರೇಟರ್ ಗಳನ್ನು ಕೆಲಸದಿಂದ ವಜಾ

Thursday, October 10th, 2019
naada-kacheri

ಬಂಟ್ವಾಳ : ಬಂಟ್ವಾಳದ ನಾಡ ಕಚೇರಿ ಅಟಲ್ ಜೀ ಜನಸ್ನೇಹಿ ಕೇಂದ್ರ ಅಧಾರ್ ನೊಂದಣಿ ಕೆಲಸ ಮಾಡುತ್ತಿದ್ದ ಮೂರು ಆಪರೇಟರ್ ಗಳನ್ನು ಕೆಲಸದಿಂದ ಸಸ್ಫೆಂಡ್ ಮಾಡುವಂತೆ ಎ.ಡಿ.ಸಿ.ರೂಪಾ ಅವರು ಅದೇಶ ಹೊರಡಿಸಿದ್ದಾರೆ. ವಿಟ್ಲದ ಪ್ರಭಾ ಹಾಗೂ ಬಂಟ್ವಾಳ ಅಧಾರ್ ಕೇಂದ್ರದ ಆಶಾ ಮತ್ತು ವಿಜಯ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಮೇಲಾಧಿಕಾರಿಗಳಿಗೆ ಯಾರಿಗೂ ಮಾಹಿತಿ ನೀಡದೆ ಅಧಾರ್ ಕೇಂದ್ರದಲ್ಲಿ ಸಿಬ್ಬಂದಿಗಳು ಅಧಾರ್ ತಿದ್ದುಪಡಿ ಶುಲ್ಕ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. […]

ನಾಡ ಕಚೇರಿಯ ರೆವಿನ್ಯೂ ಇನ್ಸ್‌ಪೆಕ್ಟರ್ ದಯಾನಂದ್ ಎಸಿಬಿ ಬಲೆಗೆ

Tuesday, August 22nd, 2017
va

ಸುಳ್ಯ : ಸುಳ್ಯ ತಾಲೂಕಿನ ಪಂಜ ನಾಡ ಕಚೇರಿಯ ರೆವಿನ್ಯೂ ಇನ್ಸ್‌ಪೆಕ್ಟರ್ ದಯಾನಂದ್ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಮೀನಿಗಾಗಿ ಲಂಚ ಪಡೆಯುತ್ತಿದ್ದ ರೆವಿನ್ಯೂ ಇನ್ಸ್‌ಪೆಕ್ಟರ್ ದಯಾನಂದ್, 94 ರ ಅಡಿಯಲ್ಲಿ ಜಾಗ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಭ್ರಷ್ಚಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾನೆ. ಹರೀಶ್ ಎನ್ನುವ ವ್ಯಕ್ತಿಯಿಂದ 9 ಸೆಂಟ್ಸ್ ಜಾಗವನ್ನು ಮಂಜೂರು ಮಾಡುವುದಕ್ಕಾಗಿ ದಯಾನಂದ್ ಎಂಟು ಸಾವಿರ ರೂ. ಬೇಡಿಕೆ ಇಟ್ಟಿದ್ದ. ಈ ಸಂಬಂಧ ಎಸಿಬಿ ಪೊಲೀಸರಿಗೆ ಹರೀಶ್‌ ವಿಷಯ […]