ಕಾಂಗ್ರೆಸ್‌ ನಾರಾಯಣಗುರುಗಳನ್ನು ಮುಂದಿಟ್ಟು ರಾಜಕೀಯ ಮಾಡಿ ಮತ ಗಿಟ್ಟಿಸುವ ಯತ್ನವನ್ನು ಮಾಡುತ್ತಿದೆ : ಹರಿಕೃಷ್ಣ ಬಂಟ್ವಾಳ್

Saturday, January 22nd, 2022
Harikrishna Bantwal

ಮಂಗಳೂರು :  ಕಾಂಗ್ರೆಸ್‌ನ ಅಸ್ತಿತ್ವ ಮುಗಿಯುತ್ತಾ ಬಂದಿರುವ ಕಾರಣ ಇದೀಗ ನಾರಾಯಣಗುರುಗಳನ್ನು ಮುಂದಿಟ್ಟು ರಾಜಕೀಯ ಮಾಡಿ ಮತ ಗಿಟ್ಟಿಸುವ ಯತ್ನವನ್ನು ಮಾಡುತ್ತಿದೆ. ಆದರೆ ಆ ಕಾರ್ಯಕ್ಕೆ ನಾರಾಯಣ ಗುರುಗಳೇ ಬೆಂಕಿ ಹಾಕುತ್ತಾರೆ ಎಂದು ಬಿಜೆಪಿ ನಾಯಕ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ. ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಕೇಂದ್ರ ಸರಕಾರ ಅವಕಾಶ ನೀಡಿಲ್ಲ ಎಂಬ ವಿವಾದ ಸೃಷ್ಟಿ ಕಮುನಿಷ್ಟ್ ಹಾಗೂ ಕಾಂಗ್ರೆಸ್ ಪಕ್ಷದ ಕುತಂತ್ರವಾಗಿದೆ ಎಂದು […]

ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯ: ರಿಯಾಜ್ ಬಾವ

Sunday, April 19th, 2020
sashihitlu

ಸಸಿಹಿತ್ಲು : ಹಸಿದಾಗ ನೀಡುವ ಅನ್ನ, ಬಾಯಾರಿದಾಗ ನೀಡುವ ನೀರು, ದಾರಿ ತಪ್ಪಿದಾಗ ನೀಡುವ ಮಾರ್ಗದರ್ಶನ ನಿಜವಾದ ಪುಣ್ಯದ ಕೆಲಸ ಅದರ ಪ್ರತಿಫಲವನ್ನು ದೇವರು ಬಾಕಿ ಉಳಿಸದಂತೆ ಮರುಕಳಿಸಿ ನೀಡುತ್ತಾನೆ ಎಂದು ಬಾವ ಫಿಶ್ ಮಿಲ್ ಮಾಲಕ ರಿಯಾಜ್ ಬಾವ ತಿಳಿಸಿದರು. ಅವರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ಮತ್ತು ಬಿಲ್ಲವರ ಹಿತವರ್ಧಕ ಸಂಘ ಸಸಿಹಿತ್ಲು ಇದರ ಜ೦ಟಿ ಆಶ್ರಯದಲ್ಲಿ ಸಸಿಹಿತ್ಲು ಗ್ರಾಮದ ಬಡ ಕುಟುಂಬ […]

ಮಂಗಳೂರು ದಸರಾ: ನಗರದ ಅಂದ ಹೆಚ್ಚಿಸಿದ ವರ್ಣಮಯ ದೀಪಾಲಂಕಾರ

Thursday, October 6th, 2016
mangaluru-dasara

ಮಂಗಳೂರು: ಜನರ ದಸರಾ ಎಂದೇ ಪ್ರಸಿದ್ಧಿಯಾದ ಮಂಗಳೂರು ದಸರಾ ಸಂಭ್ರಮದಲ್ಲಿ ಕರಾವಳಿ ನಗರಿ ಮಿನುಗುತ್ತಿದೆ. ನಗರದ 8 ಕಿ.ಮೀ. ಪ್ರದೇಶದಲ್ಲಿ ನವರಾತ್ರಿಯ ರಾತ್ರಿಗಳಂತೂ ನಕ್ಷತ್ರಗಳ ಲೋಕ. ಆಕಾಶದಲ್ಲಿ ಮಿನುಗುತ್ತಿರುವ ತಾರೆಗಳೇ ಧರೆಯನ್ನೇ ಸ್ಪರ್ಶಿಸಿವೆಯೇನೋ ಎಂಬಂತೆ 20 ಲಕ್ಷ ವಿದ್ಯುತ್‌ ಬಲ್ಬ್‌‌ಗಳು ಇಡೀ ನಗರದ ಅಂದವನ್ನು ಇಮ್ಮಡಿಗೊಳಿಸಿವೆ. ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಮಂಗಳೂರು ದಸರಾದ ಕೇಂದ್ರ ಬಿಂದು ಎಂದೇ ಖ್ಯಾತಿ ಗಳಿಸಿದೆ. ಪ್ರಾರಂಭದಲ್ಲಿ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಆರಂಭಗೊಂಡ ಈ ದಸರಾ ವರ್ಷದಿಂದ ವರ್ಷಕ್ಕೆ ಜನಾಕರ್ಷಣೆ ಪಡೆಯುತ್ತಲೇ […]