ಮಂಗಳೂರಿನಲ್ಲಿ 2 ಕಿ.ಮೀ. ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆಯುದ್ದಕ್ಕೂ ಜನಸಾಗರ

Monday, April 15th, 2024
ಮಂಗಳೂರಿನಲ್ಲಿ 2 ಕಿ.ಮೀ. ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆಯುದ್ದಕ್ಕೂ ಜನಸಾಗರ

ಮಂಗಳೂರು : ಲೋಕಸಭಾ ಚುನಾವಣೆ ಹಿನ್ನಲೆ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾನುವಾರ ಸರಿಯಾಗಿ 7.36ಕ್ಕೆ ನಾರಾಯಣ ಗುರು ವೃತ್ತದ ಬಳಿಗೆ ಆಗಮಿಸಿ 7.39ಕ್ಕೆ ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿ ರೋಡ್ ಶೋಗಾಗಿ ಸಿದ್ಧಪಡಿಸಲಾದ ಅಲಂಕೃತ ವಾಹನವನ್ನೇರಿ ರೋಡ್ ಶೋ ಆರಂಭಿಸಿದರು. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್ ಶೋ ನಡೆಸಿದರು. ಪ್ರಧಾನಿ ಮೋದಿಗಾಗಿ ರೋಡ್ ಶೋ ನಡೆಯುವ ರಸ್ತೆಯುದ್ದಕ್ಕೂ ಸಾವಿರಾರು ಮಂದಿ ಜಮಾಯಿಸಿ ಪ್ರಧಾನಿ ಮೋದಿ ಅವರಿಗೆ […]

ಕಮ್ಯುನಿಸ್ಟರಿಂದ ನಾರಾಯಣ ಗುರುಗಳ ತತ್ವಾದರ್ಶವನ್ನು ನಾವು ಕಲಿಯಬೇಕಾಗಿಲ್ಲ : ಸಚಿವ ವಿ ಸುನಿಲ್ ಕುಮಾರ್

Monday, January 17th, 2022
Sunil Kumar

ಕಾರ್ಕಳ : ಪ್ರತೀ ವರ್ಷ ಜನವರಿ 26 ರ ಗಣರಾಜ್ಯೋತ್ಸವದಂದು ಘನವೆತ್ತ ಭಾರತ ಸರ್ಕಾರದಿಂದ ಗಣರಾಜ್ಯೋತ್ಸವ ಪೆರೇಡ್  ಆರಂಭದಿಂದ ಈವರೆಗೆ ತನ್ನದೇ ಆದಂತಹ ನಿಲುವನ್ನು ಇಟ್ಟುಕೊಂಡು ಪೆರೇಡ್ ನಡೆಸುತ್ತಾ ಬಂದಿರುವುದು ಎಲ್ಲರಿಗೂ ತಿಳಿದ ವಿಚಾರ. ಒಟ್ಟು ಈವರೆಗೆ ನಡೆದುಬಂದ ಪದ್ಧತಿಯಂತೆ ದೇಶದಲ್ಲಿರುವ ಒಟ್ಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ 36 ರಾಜ್ಯಗಳೆಂದು ಪರಿಗಣಿಸಿ ಪ್ರತಿ ರಾಜ್ಯವು ಗಣರಾಜ್ಯೋತ್ಸವ ನಿಮಿತ್ತ ಸ್ತಬ್ಧಚಿತ್ರಗಳನ್ನು ಗಣರಾಜ್ಯೋತ್ಸವ ಪೆರೇಡ್ ಗೆ ಕಳುಹಿಸುವುದು ಪದ್ಧತಿ. ಆದರೆ ಪ್ರತಿ ವರ್ಷ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ […]

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರಿಡಬೇಕೆಂದು ರಾಜಕೀಯ ಪ್ರೇರಿತ ಪ್ರೇಮಾನಂದ ಶೆಟ್ಟಿ

Friday, December 4th, 2020
Premananda Shetty

ಮಂಗಳೂರು:  ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡುವುದನ್ನು ತಡೆಯಲು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರಿಡಬೇಕೆಂದು ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ. ಇದು ರಾಜಕಾರಣ ಪ್ರೇರಿತ ಎಂದು ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, 2003 ರಲ್ಲಿ ಅಂದಿನ ಮೇಯರ್ ಆಗಿದ್ದ ದಿವಾಕರ್ ಲೇಡಿಹಿಲ್ ಬಳಿಯಿರುವ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಇಡಬೇಕೆಂದು ಮನಪಾದಲ್ಲಿ ನಿರ್ಣಯ ಮಂಡಿಸಿದ್ದರು. […]

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಏಕಾಹ ಭಜನೆ

Saturday, June 20th, 2015
Billawara Bhajane

ಮುಂಬಯಿ : ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯು ಇಂದಿಲ್ಲಿ ನಿರಂತರ 24 ತಾಸುಗಳ ಭಜನಾ ಕಾರ್ಯಕ್ರಮವನ್ನು ಸಾಂತಕ್ರೂಜ್ ಪೂರ್ವದ ಅಸೋಸಿಯೇಶನ್ ಭವನದಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಸನ್ನಿಧಿಯಲ್ಲಿ ನಡೆಸಿತು. ಇಂದಿಲ್ಲಿ ಶನಿವಾರ ಮುಂಜಾನೆ ಸುರ್ಯೋದಯದ 6.04 ರ ವೇಳೆಗೆ ಏಕಾಹ ಭಜನಾ ಕಾರ್ಯಕ್ರಮಕ್ಕೆ ಸಮಾಜ ಸೇವಕ ವಾಮನ ಪೂಜಾರಿ ದೀಪ ಪ್ರಜ್ವಲಿಸಿ ಚಾಲನೆಯನ್ನೀಡಿದರು. ಶ್ರೀ ಧನಂಜಯ ಶಾಂತಿ ಉಳ್ಳೂರು ಮತ್ತು ಶ್ರೀ ಶೇಖರ ಶಾಂತಿ ಉಳ್ಳೂರು ತಮ್ಮ ಪೌರೋಹಿತ್ಯದಲ್ಲಿ […]

ನಾರಾಯಣ ಗುರು ಕಾಲೇಜಿನಲ್ಲಿ ನಾರಾಯಣ ಗುರುಗಳ 159 ನೇ ಜನ್ಮದಿನಾಚರಣೆ

Thursday, August 22nd, 2013
Narayana Guru 159th birth anniversary

ಮಂಗಳೂರು : ನಾರಾಯಣ ಗುರುಗಳ 15೯ನೇ ಜನ್ಮದಿನಾಚರಣೆಯನ್ನು ನಗರದ ನಾರಾಯಣ ಗುರು ಕಾಲೇಜಿನ ಸಭಾಂಗಣದಲ್ಲಿ ಅಖಿಲ ಬಾರತ ಬಿಲ್ಲವರ ಒಕ್ಕೂಟ ಮತ್ತು ನಾರಾಯಣ ಗುರು ಶೈಕ್ಷಣಿಕ ಸಂಸ್ಥೆಯ ಸಹಯೋಗದೊಂದಿಗೆ ಗುರುವಾರ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಜೆ.ಆರ್.ಲೊಬೋ ದೀಪಬೆಳಗಿಸುವ ಮೂಲಕ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಎಲ್ಲಾ ವರ್ಗದವರು ದೇವಸ್ಥಾನದ ಮೆಟ್ಟಲೇರುವಂತೆ ಮಾಡಿದವರು ನಾರಾಯಣ ಗುರುಗಳು. ಸಾಮಾದಲ್ಲಿ ಬದಲಾವಣೆ ತರುವ ಉದ್ದೇಶದಿಂದ ಸಾಮಾಜಿಕವಾಗಿ ಅನೇಕ ಕಾರ್ಯವನ್ನು ಮಾಡಿದ್ದಾರೆ. ಅವರು ಮಾನವಕುಲಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಹಾಗಾಗಿ ಜನರು […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ ನೀಡಿದ ಸೋನಿಯ ಗಾಂಧಿ

Friday, October 19th, 2012
Sonia Kudroli

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶತಮಾನೋತ್ಸವ ಸಮಾರಂಭ ಹಾಗೂ ಮಂಗಳೂರು ದಸರವನ್ನು ಎಐಸಿಸಿ ಅಧ್ಯಕ್ಷೆಯಾದ ಸೋನಿಯ ಗಾಂಧಿಯವರು ಗುರುವಾರ ಉಧ್ಘಾಟಿಸುವ ಮೂಲಕ ಮಂಗಳೂರು ದಸರಕ್ಕೆ ಅಧಿಕೃತ ಚಾಲನೆ ನೀಡಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಕುದ್ರೋಳಿ ಕ್ಷೇತ್ರದಲ್ಲಿ ಜನಾರ್ದನ ಪೂಜಾರಿ ಹಾಗೂ ಆಡಳಿತ ಮಂಡಳಿ ನೇತ್ರತ್ವದಲ್ಲಿ ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳಾದ ಜಾತ್ಯಾತೀತ ಪರಿಕಲ್ಪನೆ, ಸಾಮಾಜಿಕ ಪರಿವರ್ತನೆ ಕಾರ್ಯಗಳು ಇನ್ನಷ್ಟು ಬಲಿಷ್ಠವಾಗಿ ಮುಂದುವರಿಯಲಿ ಎಂದು ಹಾರೈಸಿದರು. 19ನೇ ಶತಮಾನದಲ್ಲಿ ನಾರಾಯಣ ಗುರುಗಳು ಪ್ರವರ್ತಿಸಿದ ಮಹಾನ್ ಸಿದ್ಧಾಂತಗಳಾದ […]