ಬಿಲ್ಲವರ ಅಸೋಷಿಯೇಶನ್ ಮುಂಬಯಿ, 166ನೇ ಶ್ರೀ ನಾರಾಯಣ ಗುರುಜಯಂತಿ ಆಚರಣೆ

Saturday, September 5th, 2020
billavaMumbai

ಮುಂಬಯಿ : ಮಹಾನಗರದ ಪ್ರತಿಷ್ಠಿತ ಜಾತೀಯ ಸಂಘಟನೆಗಳಲ್ಲೊಂದಾದ ಬಿಲ್ಲವರ ಅಸೋಷಿಯೇಶನ್ ಮುಂಬಯಿ, ಇದರ ವತಿಯಿಂದ ಸಂತಾಕ್ರೂಸ್ ಪೂರ್ವದ ಬಿಲ್ಲವ ಭವನದಲ್ಲಿ ಶ್ರೀ ನಾರಾಯಣ ಗುರುಗಳ 166 ಜಯಂತಿಯನ್ನು ಸೆ. 2ರಂದು ಆಚರಿಸಲಾಯಿತು. ನಾರಾಯಣ ಗುರುಗಳ ನಾಮಸ್ಮರಣೆ, ಭಜನೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಮಧ್ಯಾಹ್ನ ನಡೆದ ಮಹಾಪೂಜೆಯನ್ನು ಬಿಲ್ಲವರ ಅಸೋಷಿಯೇಶನ್ ಮುಂಬಯಿಯ ಗೌರವ ಪ್ರಧಾನ ಕಾರ್ಯದರ್ಶಿ ರವೀಂದ್ರ ಶಾಂತಿಯವರು ನೆರವೇರಿಸಿದರು. ಬಿಲ್ಲವರ ಅಸೋಷಿಯೇಶನ್ ನ ಅಧ್ಯಕ್ಷರಾದ ಚಂದ್ರಶೇಖರ ಪೂಜಾರಿ ಯವರ ಅಧ್ಯಕ್ಷರೆಯಲ್ಲಿ ನಡೆದ ಈ ಸರಳ […]