ಸಾಹಿತಿ, ಕಲಾವಿದರ ಕ್ಷೇಮಾಭಿವೃದ್ಧಿ ವೇದಿಕೆಯ ಎಲ್ಲ ಅಕಾಡೆಮಿಗಳ ವಿಸರ್ಜನೆಗೆ ಖಂಡನೆ

Friday, May 28th, 2021
kalavida

ಬೆಂಗಳೂರು : ರಾಜ್ಯ ಸಾಹಿತಿ, ಕಲಾವಿದರ ಕ್ಷೇಮಾಭಿವೃದ್ಧಿ ವೇದಿಕೆಯು ಎಲ್ಲ ಅಕಾಡೆಮಿಗಳ ವಿಸರ್ಜನೆಗೆ ಖಂಡನೆ ವ್ಯಕ್ತಪಡಿಸಿದೆ. ಕರ್ನಾಟಕ ಸರಕಾರದ ಎಲ್ಲಾ ಅಕಾಡೆಮಿ, ಪ್ರಾಧಿಕಾರ ,ನಿಗಮ ಮತ್ತು ಮಂಡಳಿಗಳನ್ನು, ಸಿಬ್ಬಂದಿಗಳ ಸಂಬಳ, ಭತ್ಯೆ ಇತರೆ ವಿಸರ್ಜಿಸಲುಕೆಲವರು ಸೂಚಿಸಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದು ಅನೇಕರನ್ನು ನಿರೂದ್ಯೋಗಿಗಳಾಗಿಸುತ್ತದೆ. ಕೋವಿಡ್ ಸಮಸ್ಯೆ ಅಂತರರಾಷ್ಟ್ರೀಯವಾದುದು ಇಂದು ಬಂದಿದೆ ನಾಳೆ ಹೋಗುತ್ತದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎನ್ನುವಂತಾಗಿದೆ. ಸದಾ ಸ್ವಸ್ತ ಸಮಾಜ, ಸ್ವಸ್ತ ಪರಿಸರ ನಿರ್ಮಿಸಿ, ಅರಿವು-ಜಾಗೃತಿ […]

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಥಿಕ ಸಹಾಯ

Wednesday, July 22nd, 2020
savitha samaja

ಬೆಂಗಳೂರು : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ್, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ ಜನಗರ ಅರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆಗಳಲ್ಲಿ ಸೌಲಭ್ಯ […]

ನಿಗಮದ ಒಂದಿಂಚು ಜಾಗವನ್ನು ಬಿಟ್ಟುಕೊಡಲು ಸಾಧ್ಯವಿಲ್ಲ :ಅಧ್ಯಕ್ಷ ಬಿ.ಎಚ್. ಖಾದರ್

Saturday, October 14th, 2017
kodippadi

ಪುತ್ತೂರು: ಕೊಡಿಪಾಡಿ ಗ್ರಾಮದ ಪಡ್ಪು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸುಮಾರು 40 ಮಂದಿ ದಲಿತರು ತಾತ್ಕಾಲಿಕ ಶೆಡ್ ನಿರ್ಮಿಸಿಕೊಂಡಿರುವ ಜಮೀನು ಅರಣ್ಯ ಇಲಾಖೆಗೆ ಸೇರಿದ್ದಾಗಿದೆ. ಸದರಿ ಜಮೀನಿನಲ್ಲಿ ಒಂದಿಂಚು ಜಾಗವನ್ನು ಕೂಡ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್ ಸ್ಪಷ್ಟಪಡಿಸಿದ್ದಾರೆ. ಡಿ.ಸಿ ಮನ್ನಾ ಜಾಗವೆಂದು ದಲಿತ ಸಮುದಾಯದವರು ಕೊಡಿಪ್ಪಾಡಿ ಗ್ರಾಮದ ಪಡ್ಪು ಎಂಬಲ್ಲಿರುವ ಗೇರು ನೆಡುತೋಪುವಿನ ಒಳಗಡೆ ಅಕ್ರಮವಾಗಿ ಟರ್ಪಾಲ್ ಅಳವಡಿಸಿದ ತಾತ್ಕಾಲಿಕ ಶೆಡ್ ನಿರ್ಮಾಣ ಮಾಡಿರುವ […]