ದಿವಂಗತ ಅನಂಕುಮಾರ್‌ ಅವರ 3ನೇ ಪುಣ್ಯ ತಿಥಿಯ ಸ್ಮರಣಾರ್ಥ ಅನಂತಕುಮಾರ್‌ ಸ್ಮಾರಕ

Friday, November 12th, 2021
Ananthkumar

ಬೆಂಗಳೂರು   : ಇವಿ ಹಾಗೂ ಗ್ರೀನ್‌ ಹೈಡ್ರೋಜನ್‌ ನಂತಹ ಹಲವಾರು ಕ್ರಾಂತಿಕಾರಿ ಆವಿಷ್ಕಾರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ನಗರ ದೇಶದ ಗ್ರೀನ್‌ ಎಕಾನಮಿಗೆ ಅಪಾರ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್‌ ಗಡ್ಕರಿ ಹೇಳಿದರು. ನಗರದ ಆರ್‌ ವಿ ಶಿಕ್ಷಕರ ಕಾಲೇಜಿನ ಸಭಾಂಗಣದಲ್ಲಿ ದಿವಂಗತ ಅನಂತಕುಮಾರ್‌ ಅವರ 3 ನೇ ಪುಣ್ಯತಿಥಿಯ ಸ್ಮರಣಾರ್ಥ ಆಯೋಜಿಸಲಾಗಿದ್ದ ಅನಂತಕುಮಾರ್‌ ಸ್ಮಾರಕ ಉಪನ್ಯಾಸದಲ್ಲಿ ವರ್ಚುಯಲ್‌ ಆಗಿ ಭಾಗವಹಿಸಿ ಅವರು ಮಾತನಾಡಿದರು. […]

ಸುರತ್ಕಲ್ ಟೋಲ್ ಗೇಟ್ ಶೀಘ್ರದಲ್ಲೇ ತೆರವು

Thursday, February 11th, 2021
tollgate

ಮಂಗಳೂರು : ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ.ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಇಂದು ರಾಜ್ಯದ ಸಂಸದರ ಸಭೆ ಮಾನ್ಯ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ಶ್ರೀ. ನಿತಿನ್ ಗಡ್ಕರಿಯವರ ನಿವಾಸದಲ್ಲಿ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ರಾಜ್ಯದ ಹಲವಾರು ವಿಷಯಗಳನ್ನು ಚರ್ಚಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಮುಖ್ಯವಾಗಿ ಸುರತ್ಕಲ್ ಟೋಲ್ ಗೇಟ್ ರದ್ದುಪಡಿಸುವುದರ ಬಗ್ಗೆ ಶೀಘ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿಶೇಷ ಸಭೆ ಕರೆಯಲು ಆದೇಶಿಸಿದರು. ರಾಷ್ಟ್ರೀಯ ಹೆದ್ದಾರಿ 169 […]

ದಕ್ಷಿಣ ಕನ್ನಡ ಜಿಲ್ಲೆಯ 5 ಅಭಿವೃದ್ಧಿ ಕಾಮಗಾರಿಗಳಿಗೆ ನಿತಿನ್ ಗಡ್ಕರಿ ಚಾಲನೆ

Saturday, December 19th, 2020
Nithin Gadkari

ಮಂಗಳೂರು : ದ.ಕ ಜಿಲ್ಲೆಯ 214.22 ಕೋಟಿ ರೂ. ವೆಚ್ಚದ 5 ಅಭಿವೃದ್ಧಿ ಕಾಮಗಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿರುವ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ 69.02 ಕೋಟಿ ರೂ. ವೆಚ್ಚದ ನೂತನ ಷಟ್ಪಥ ಕೂಳೂರು ಸೇತುವೆ, ರಾಷ್ಟ್ರೀಯ ಹೆದ್ದಾರಿ 275ರಲ್ಲಿರುವ ಸಂಪಾಜೆ ಘಾಟ್ನ ತಡೆಗೋಡೆ ಹಾಗೂ ರಸ್ತೆ 2.53 ಕಿ.ಮೀ. […]

ಮಡಿಕೇರಿ-ಸಂಪಾಜೆ ರಸ್ತೆ ಮಾರ್ಗ ಸರಿಪಡಿಸಲು 58 ಕೋಟಿ ರೂ. ಮಂಜೂರು

Wednesday, January 1st, 2020
pratap

ಮಡಿಕೇರಿ : ಕಳೆದ ಎರಡು ವರ್ಷ ಸತತವಾಗಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಿಂದ ತೀವ್ರ ಹಾನಿಯಾಗಿದ್ದ ಮಡಿಕೇರಿ-ಸಂಪಾಜೆ ರಸ್ತೆ(ಎನ್‌ಎಚ್275) ಯಲ್ಲಿ ತಡೆಗೋಡೆ ಮತ್ತಿತರ ಕಾಮಗಾರಿಗಳಿಗೆ ಕೇಂದ್ರ ಸರ್ಕಾರ 58.8 ಕೋಟಿ ರೂಪಾಯಿ ಮಂಜೂರು ಮಾಡಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಈ ಸಂಬಂಧ ಸಂಸದ ಪ್ರತಾಪ್ ಸಿಂಹ ಅವರು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ತಡೆಗೋಡೆ, ಚರಂಡಿ, ರಸ್ತೆ ಸುರಕ್ಷತೆ ಸೇರಿದಂತೆ ವಿವಿಧ ಕಾಮಗಾರಿಗಳು ಶೀಘ್ರವೇ ಆರಂಭಗೊಳ್ಳಲಿವೆ ಎಂದು ಲೋಕಸಭಾ […]

ಗಡ್ಗರಿ ಹೇಳಿಕೆ ವಿರೋಧಿಸಿ ಎಸ್.ಎಫ್.ಐ. ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ

Wednesday, November 7th, 2012
SFI Protest

ಮಂಗಳೂರು :ಎಸ್.ಎಫ್.ಐ. ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ನಿನ್ನೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಸ್ವಾಮಿ ವಿವೇಕಾನಂದ ಹಾಗೂ ಭೂಗತ ದೊರೆ ದಾವೂದ್ ಇಬ್ರಾಹಿಂ ಬುದ್ದಿಮತ್ತೆ ಒಂದೇ ಎಂಬ ಹೇಳಿಕೆಯ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಸ್.ಎಫ್.ಐ. ರಾಜ್ಯ ಸಹ ಕಾರ್ಯದರ್ಶಿ ಜೀವನ್ ರಾಜ್ ಕುತ್ತಾರ್ ಭ್ರಷ್ಟಾಚಾರದಲ್ಲಿ ಸಿಲುಕಿರುವ ನಿತಿನ್ ಗಡ್ಕರಿ ಹತಾಶರಾಗಿದ್ದು, ಅವರ ತಲೆ ಖಾಲಿಯಾಗಿದೆ. ಆದುದರಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಯುವಕರ ಆದರ್ಶ […]

ಯಡಿಯೂರಪ್ಪ ಮೊದಲು ಆರೋಪ ಮುಕ್ತರಾಗಲಿ ಅಮೇಲೆ ನಾಯಕತ್ವ : ಗಡ್ಕರಿ

Friday, February 24th, 2012
Nithin Gadkari

ಬೆಂಗಳೂರು : ಹೊಸೂರು ರಸ್ತೆಯ ಗೆಸ್ಟ್ ಲೈನ್ ರೆಸಾರ್ಟ್‌ನಲ್ಲಿ ನಡೆದ ಚಿಂತನ-ಮಂಥನ ಸಭೆಯಲ್ಲಿ ‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಯಾವುದೇ ಕಾರಣಕ್ಕೂ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲ. ದಯಮಾಡಿ ಬಂಡಾಯ ರಾಜಕೀಯ ಮಾಡಬೇಡಿ. ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಎರಡೂ ಕೈಮುಗಿದು ಮನವಿ ಮಾಡಿಕೊಂಡ ಘಟನೆ ಶುಕ್ರವಾರ ನಡೆಯಿತು. ಗೆಸ್ಟ್ ಲೈನ್ ರೆಸಾರ್ಟ್‌ನಲ್ಲಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಚಿಂತನ-ಮಂಥನ ಸಭೆಯಲ್ಲಿ ಸ್ಪಷ್ಟ ಸಂದೇಶ ರವಾನಿಸಿದ ಗಡ್ಕರಿ, ರಾಜ್ಯದಲ್ಲಿ ಸದಾನಂದ ಗೌಡರನ್ನು ಮುಖ್ಯಮಂತ್ರಿ […]