ದೋಣಿ ಎಳೆಯುತ್ತಿರುವ ವೇಳೆ ಬೃಹತ್ ಅಲೆ ಅಪ್ಪಳಿಸಿ ಓರ್ವ ಸಾವು..ಇನ್ನೋರ್ವ ನಾಪತ್ತೆ!

Wednesday, July 25th, 2018
died-sea

ಉಡುಪಿ: ಮಲ್ಪೆಯ ಪಡುಕರೆ ತೀರದಲ್ಲಿ ದೋಣಿ ಎಳೆಯುತ್ತಿರುವ ವೇಳೆ ಬೃಹತ್ ಅಲೆ ಅಪ್ಪಳಿಸಿದ ಪರಿಣಾಮ ಓರ್ವ ಮೃತಪಟ್ಟು, ಇನೋರ್ವ ಸಮುದ್ರ ಪಾಲಾಗಿರುವ ಬಗ್ಗೆ ಬುಧವಾರ ಬೆಳಗ್ಗೆ ವರದಿಯಾಗಿದೆ. ಮೃತರನ್ನು ಉದ್ಯಾವರ ಪಿತ್ರೋಡಿಯ ನಿತೇಶ್ (29) ಎಂದು ಗುರುತಿಸಲಾಗಿದ್ದು, ಅವರಿಗೆ 7 ತಿಂಗಳ ಹಿಂದೆ ವಿವಾಹವಾಗಿತ್ತು. ನಿಶಾಂತ್ ಎಂಬವರು ನೀರು ಪಾಲಾಗಿದ್ದು, ನಾಪತ್ತೆಯಾಗಿದ್ದಾರೆ. ಇಂದು ಬೆಳಗ್ಗೆ ಮೀನುಗಾರಿಕೆ ಮುಗಿಸಿ ದಡಕ್ಕೆ ಬಂದಿದ್ದು, ಸುಮಾರು 200 ಮೀ. ದೂರದಲ್ಲಿ ಎಂಬತ್ತಕ್ಕೂ ಅಧಿಕ ಮಂದಿ ದೋಣಿಯನ್ನು ದಡಕ್ಕೆ ಎಳೆಯುವ ವೇಳೆ ಬೃಹತ್ […]

ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸಂದೇಶ ರವಾನೆ: ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

Friday, May 18th, 2018
vipul-kumar

ಮಂಗಳೂರು: ಕೆಲವು ವರ್ಷಗಳ ಹಿಂದೆ ಚರ್ಚ್‌ಗಳ ಮೇಲೆ ದುಷ್ಕರ್ಮಿಗಳು ನಡೆಸಿದ ದಾಂಧಲೆಯ ಚಿತ್ರವನ್ನು ಮುಂದಿಟ್ಟುಕೊಂಡು ನಿನ್ನೆ ಮೊನ್ನೆ ನಡೆದಿದೆ ಎಂದು ಬಿಂಬಿಸಿ ಕೆಲವರು ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸಂದೇಶ ರವಾನೆ ಮಾಡಿರುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಇದೀಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ವಿಫುಲ್ ಕುಮಾರ್ ತನ್ನ ಕಚೇರಿಯಲ್ಲಿ ಶುಕ್ರವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂತಹ ಸಂದೇಶ ರವಾನೆಯಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗಲಿದೆ. ಆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ […]