ಸರ್ಕಾರ ಸಂತ್ರಸ್ತರ ಕುಟುಂಬಕ್ಕಲ್ಲ, ಅಪರಾಧಿಗಳಿಗೆ ಸಹಾಯ ಮಾಡುತ್ತಿದೆ : ನಿರ್ಭಯಾ ತಾಯಿಯಿಂದ ಗಂಭೀರ ಆರೋಪ

Friday, January 17th, 2020
nirbhaya-taayi

ನವದೆಹಲಿ : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಮತ್ತೆ ವಿಳಂಬವಾಗುತ್ತಿರುವ ಬಗ್ಗೆ ಸಂತ್ರಸ್ತೆಯ ತಾಯಿ ಆಶಾ ದೇವಿ ಕಣ್ಣೀರಿಟ್ಟಿದ್ದಾರೆ. ಸರ್ಕಾರ ಸಂತ್ರಸ್ತ ಕುಟುಂಬಕ್ಕಲ್ಲ, ಆರೋಪಿಗಳಿಗೆ ಸಹಾಯ ಮಾಡುತ್ತಿದೆ ಎನ್ನುವ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಜನವರಿ 22ರಂದು ತಿಹಾರ್ ಜೈಲಿನಲ್ಲಿ ನಾಲ್ವರು ದೋಷಿಗಳನ್ನು ನೇಣಿಗೆ ಹಾಕಬೇಕಿತ್ತು. ಆದರೆ, ಅಪರಾಧಿಗಳ ಕ್ಷಮಾದಾನ ಅರ್ಜಿ ಇತ್ಯರ್ಥವಾಗಿಲ್ಲದ ಕಾರಣ ಗಲ್ಲುಶಿಕ್ಷೆ ಮುಂದೂಡಬೇಕು ಹಾಗೂ ಮತ್ತೊಂದು ಡೆತ್ ವಾರೆಂಟ್ ನೀಡಬೇಕೆಂದು ಹೈಕೋರ್ಟ್ಗೆ ತಿಹಾರ್ ಜೈಲಿನ ಅಧಿಕಾರಿಗಳು […]