ಉಡುಪಿ : ನೂತನ ಎಸ್ಪಿಯಾಗಿ ಎನ್.ವಿಷ್ಣುವರ್ಧನ್ ಅಧಿಕಾರ ಸ್ವೀಕಾರ

Friday, January 3rd, 2020
n-vishnuvardhan

ಉಡುಪಿ :  ಉಡುಪಿ ಜಿಲ್ಲೆಗೆ ನೂತನ ಎಸ್ಪಿಯಾಗಿ ಎನ್.ವಿಷ್ಣುವರ್ಧನ್ ಅವರು ಶುಕ್ರವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ. ನಿಶಾ ಜೇಮ್ಸ್ ಅವರ ವರ್ಗಾವಣೆ ಬಳಿಕ ಒಂದೇ ದಿನದಲ್ಲಿ ವರ್ಗಾವಣೆಗೊಂಡಿದ್ದ ಎಸ್ಪಿ ಅಕ್ಷಯ್ ಅವರಿಂದ ವಿಷ್ಣುವರ್ಧನ್ ಅಧಿಕಾರವನ್ನು ಸ್ವೀಕರಿಸಿಕೊಂಡಿದ್ದಾರೆ. ಎನ್.ವಿಷ್ಣುವರ್ಧನ್ ಬೆಂಗಳೂರು ಆಡಳಿತ ವಿಭಾಗದ ಉಪ ಆಯುಕ್ತರಾಗಿದ್ದರು. ಎನ್.ವಿಷ್ಣುವರ್ಧನ್ ಅವರನ್ನು ಉಡುಪಿ ಜಿಲ್ಲೆಗೆ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಸರಕಾರ ನಿಯುಕ್ತಿಗೊಳಿಸಿ ಜನವರಿ ಒಂದರಂದು ಆದೇಶ ನೀಡಿತ್ತು. ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿಕೊಂಡಿರುವ ಎನ್.ವಿಷ್ಣುವರ್ಧನ್ ಅವರು ಈ ಹಿಂದೆ 2016ರಲ್ಲಿ ಉಡುಪಿ ಜಿಲ್ಲೆಯ […]

ಕುಂದಾಪುರ : ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ; ಮಾನಸಿಕ ಖಿನ್ನತೆಯೇ ಕಾರಣವಾಯ್ತು!

Friday, November 29th, 2019
Kundapura

ಕುಂದಾಪುರ : ಕುಂದಾಪುರ ತಾಲೂಕು ಬೆಳ್ವೆ ಗ್ರಾಮದ ಸುರ್ಗೋಳಿ ಎಂಬಲ್ಲಿ ಸೂರ್ಯನಾರಾಯಣ ಅಲ್ಸೆ (52) ಎಂಬಾತ ತನ್ನ ಪತ್ನಿ ಮಾನಸ (38) ಮಕ್ಕಳಾದ ಸುಧೀಂದ್ರ (14) ಸುಧೀಶ್ (9) ಎನ್ನುವರನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. 15 ವರ್ಷಗಳ ಹಿಂದೆ ಮೈಸೂರು ಮೂಲದ ಮಾನಸಾರನ್ನು ವಿವಾಹವಾಗಿದ್ದ ಸೂರ್ಯನಾರಾಯಣ ಅವರಿಗೆ ಇಬ್ಬರು ಗಂಡುಮಕ್ಕಳಿದ್ದರು. ಇವರು ಅಡುಗೆ […]