ನೀರಾವರಿ ಖಾತೆಯೇ ಬೇಕೆಂದು ಕೇಳಿಲ್ಲ : ದೆಹಲಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

Wednesday, December 18th, 2019
basavaraj

ನವದೆಹಲಿ : ನೀರಾವರಿ ಖಾತೆ ಪಡೆಯಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸ್ಪರ್ಧೆ ಇದೆ ಎನ್ನುವ ಮಾತು ಕೇಳಿ ಬಂದಿತ್ತು. ಈ ವಿಚಾರವಾಗಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು, ನಾನು ನೀರಾವರಿ ಖಾತೆಯೇ ಬೇಕೆಂದು ಕೇಳಿಲ್ಲ ಎಂದಿದ್ದಾರೆ. ಗೃಹ ಖಾತೆ ಬೇಡ, ಬೇರೆ ಯಾವುದಾದರೂ ಖಾತೆ ನೀಡಿ ಎಂದು ಬಿಎಸ್ವೈ ಎದುರು ಬೊಮ್ಮಾಯಿ ಬೇಡಿಕೆ ಇಟ್ಟಿದ್ದರು ಎನ್ನುವ ಮಾತು ಕೇಳಿ ಬಂದಿತ್ತು. ನಂತರ ಬೊಮ್ಮಾಯಿ ನೀರಾವರಿ ಖಾತೆ ಕೇಳಿದ್ದಾರೆ ಎನ್ನಲಾಗಿತ್ತು. ಈಗ […]