ರಾಜ್ಯದ ಮುನ್ನಡೆಯ ಬಗ್ಗೆ ಸರ್ಕಾರದ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Sunday, August 15th, 2021
basavaraja Bommai

ಬೆಂಗಳೂರು :  “75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ಸೌಭಾಗ್ಯ ಒದಗಿಬಂದಿದೆ. ಕನ್ನಡ ನಾಡು, ನುಡಿ, ಸಾಹಿತ್ಯ, ಆಡಳಿತ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದೇಶದಲ್ಲೇ ಮಾದರಿಯಾಗಿದೆ. 75 ವರ್ಷ ನಡೆದು ಬಂದ ದಾರಿ, ಇನ್ನೂ ನಡೆಯಬೇಕಾದ ದಾರಿಯ ಬಗ್ಗೆ ಚಿಂತನೆ ಮಾಡಬೇಕಿದೆ. ನಮ್ಮ ಸರ್ಕಾರ ಕೂಡ ಅದೇ ದಿಕ್ಕಿನಲ್ಲಿ ಚಿಂತನೆ ಮಾಡುತ್ತಿದೆ”- ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು “ಕೋವಿಡ್ ಮಾರ್ಗಸೂಚಿ ಪ್ರಕಾರ, ಅಂತರ ಕಾಪಾಡಿಕೊಂಡು ಸ್ವಾತಂತ್ರ್ಯ ದಿನ […]

ಖಡ್ಸಲೆಗೆ ಕಾಂಗ್ರೆಸ್ಸಿನಿಂದ ಅಪಮಾನ : ಸುನಿಲ್ ಕುಮಾರ್ ಖಂಡನೆ

Thursday, July 8th, 2021
SunilKumar

ಕಾರ್ಕಳ : ತುಳುನಾಡಿನ ದೈವಾರಾಧನೆಯು ಬಹು ಹಿಂದಿನ ಕಾಲದಿಂದಲೂ ಕಟ್ಟು ಕಟ್ಟಲೆಗಳನ್ನೊಳಗೊಂಡು ನಡೆದು ಬರುತ್ತಿರುವ ಧಾರ್ಮಿಕ ಆಚರಣೆ. ಇದರಲ್ಲಿ ದೈವಗಳು ನುಡಿ ಕೊಡುವ ಖಡ್ಸಲೆ (ದೈವದ ಖಡ್ಗ) ಇದಕ್ಕೆ ಅದರದೇ ಆದ ವಿಶಿಷ್ಟ ಪ್ರಾದಾನ್ಯತೆ ಇದೆ. ದೈವಾರಾಧನೆಗೆ ಒಂದು ಶಕ್ತಿ ಇದೆ. ಆ ಖಡ್ಸಲೆಯಲ್ಲಿ ಕೊಡುವ ನುಡಿಯನ್ನು ಇಡೀ ತುಳುನಾಡು ಪಾಲನೆ ಮಾಡಿಕೊಂಡು ಬರುತ್ತಿದೆ. ಇಂತಹ ಪ್ರಾಮುಖ್ಯತೆ ಹೊಂದಿರುವ ಖಡ್ಸಲೆಯನ್ನು ಒಂದು ರಾಜಕೀಯ ವೇದಿಕೆಯಲ್ಲಿ ರಾಜಕೀಯ ಮುಖಂಡರಿಗೆ ಸ್ಮರಣಿಕೆಯಾಗಿ ಕೊಟ್ಟಿರುವುದು ಕಾಂಗ್ರೆಸ್ ಪಕ್ಷದ ದಿವಾಳಿತನ, ಕಾಂಗ್ರೆಸ್ ಪಕ್ಷ […]