ಉಡುಪಿ : ನೂತನ ಎಸ್ಪಿಯಾಗಿ ಎನ್.ವಿಷ್ಣುವರ್ಧನ್ ಅಧಿಕಾರ ಸ್ವೀಕಾರ

Friday, January 3rd, 2020
n-vishnuvardhan

ಉಡುಪಿ :  ಉಡುಪಿ ಜಿಲ್ಲೆಗೆ ನೂತನ ಎಸ್ಪಿಯಾಗಿ ಎನ್.ವಿಷ್ಣುವರ್ಧನ್ ಅವರು ಶುಕ್ರವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ. ನಿಶಾ ಜೇಮ್ಸ್ ಅವರ ವರ್ಗಾವಣೆ ಬಳಿಕ ಒಂದೇ ದಿನದಲ್ಲಿ ವರ್ಗಾವಣೆಗೊಂಡಿದ್ದ ಎಸ್ಪಿ ಅಕ್ಷಯ್ ಅವರಿಂದ ವಿಷ್ಣುವರ್ಧನ್ ಅಧಿಕಾರವನ್ನು ಸ್ವೀಕರಿಸಿಕೊಂಡಿದ್ದಾರೆ. ಎನ್.ವಿಷ್ಣುವರ್ಧನ್ ಬೆಂಗಳೂರು ಆಡಳಿತ ವಿಭಾಗದ ಉಪ ಆಯುಕ್ತರಾಗಿದ್ದರು. ಎನ್.ವಿಷ್ಣುವರ್ಧನ್ ಅವರನ್ನು ಉಡುಪಿ ಜಿಲ್ಲೆಗೆ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಸರಕಾರ ನಿಯುಕ್ತಿಗೊಳಿಸಿ ಜನವರಿ ಒಂದರಂದು ಆದೇಶ ನೀಡಿತ್ತು. ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿಕೊಂಡಿರುವ ಎನ್.ವಿಷ್ಣುವರ್ಧನ್ ಅವರು ಈ ಹಿಂದೆ 2016ರಲ್ಲಿ ಉಡುಪಿ ಜಿಲ್ಲೆಯ […]

ಉಡುಪಿಯ ನೂತನ ಎಸ್ಪಿಯಾಗಿ ಡಾ|ಎಂ.ಬಿ. ಬೋರಲಿಂಗಯ್ಯ ಅಧಿಕಾರ ಸ್ವೀಕಾರ

Saturday, January 28th, 2012
ಉಡುಪಿಯ ನೂತನ ಎಸ್ಪಿಯಾಗಿ ಡಾ|ಎಂ.ಬಿ. ಬೋರಲಿಂಗಯ್ಯ ಅಧಿಕಾರ ಸ್ವೀಕಾರ

ಉಡುಪಿ : ಉಡುಪಿಯ ನೂತನ ಎಸ್ಪಿಯಾಗಿ ಡಾ|ಎಂ.ಬಿ. ಬೋರಲಿಂಗಯ್ಯ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಹಿಂದಿನ ಎಸ್ಪಿ ಡಾ|ರವಿಕುಮಾರ್‌ ಅವರು ದಾರವಾಡಕ್ಕೆ ವರ್ಗಾವಣೆಗೊಂಡಿದ್ದಾರೆ. ಹೆಚ್ಚುವರಿ ಎಸ್ಪಿ ವೆಂಕಟೇಶಪ್ಪ ಅವರಿಂದ ಅಧಿಕಾರ ಸ್ವೀಕರಿಸಿದ ಬಳಿಕ ಡಾ|ಎಂ.ಬಿ. ಬೋರಲಿಂಗಯ್ಯ ಅವರು, ಸಾಮಾನ್ಯವಾಗಿ ಕರಾವಳಿ ಜಿಲ್ಲೆಯ ಕೋಮು ಸೂಕ್ಷ್ಮ ಪರಿಸ್ಥಿತಿ, ಗಡಿ ಭಾಗದಲ್ಲಿರುವ ನಕ್ಸಲ್‌ ಸಮಸ್ಯೆಗಳ ಪರಿಹಾರಕ್ಕೆ ಬಗ್ಗೆ ಹೆಚ್ಚಿನ ಗಮನ ನೀಡಲಾಗುವುದು, ಅಲ್ಲದೆ ಮುಂದೆ ಬರುವ ಉಪಚುನಾವಣೆಯ ಭದ್ರತೆಯನ್ನು ಸಮರ್ಥವಾಗಿ ನಿರ್ವಹಿಸುವುದಾಗಿ ಪತ್ರಕರ್ತರಿಗೆ ತಿಳಿಸಿದರು. ಮೂಲತಃ ಮಂಡ್ಯ ಜಿಲ್ಲೆ ಮದ್ದೂರು […]