ಮಾನಸಿಕ ಆರೋಗ್ಯದ ಅರಿವು ಮತ್ತು ನೇತ್ರದಾನದ ಮಾಹಿತಿ ಕಾರ್ಯಕ್ರಮ

Friday, November 24th, 2017
eye donation

ಮಂಗಳೂರು :  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರಾದ ಡಾ.ರಾಮಕೃಷ್ಣ ರಾವ್ ಇವರ ಅಧ್ಯಕ್ಷತೆಯಲ್ಲಿ  ದಿನಾಂಕ 24-11-2017ರಂದು ಬೆಳಗ್ಗೆ 11.30 ಗಂಟೆಗೆ ಪತ್ರಿಕಾ ಸಂಭಾಗಣದಲ್ಲಿ  ಮಾನಸಿಕ ಆರೋಗ್ಯದ ಅರಿವು ಮತ್ತು ನೇತ್ರದಾನದ ಮಾಹಿತಿ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಎಂ.ಆರ್ ರವಿಯವರು ನೇತ್ರದಾನ ನೋಂದಾವಣಿ ಪ್ರತಿಯನ್ನು ಸ್ವೀಕರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಈಗಾಗಲೇ 7670 ನೇತ್ರದಾನಿಗಳನ್ನು ಗುರುತಿಸಿದ್ದು,ಡಿಸೆಂಬರ್ ಒಳಗಡೆ 10,000 ನೇತ್ರದಾನಿಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ ಎಂದರು ಮತ್ತು ತಾಳ್ಮೆ,ಸಹಿಷ್ಣುತೆಯ […]

ನೇತ್ರದಾನ ಮಾಡುವ ಸಂಕಲ್ಪ ಪತ್ರಕ್ಕೆ ಸಹಿ ಹಾಕುವ ಮೂಲಕ ಸಾಮಾಜಿಕ ಬದ್ಧತೆ: ಮೆರೆದ ನಳಿನ್‌ ಕುಮಾರ್‌

Monday, August 29th, 2016
Nalin

ಮಂಗಳೂರು: ನಗರದ ಕರಂಗಲ್ಪಾಡಿಯಲ್ಲಿಧಿರುವ ನಯನ ನೇತ್ರಾಲಯದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ನೇತ್ರದಾನ ಮಾಡುವ ಸಂಕಲ್ಪ ಪತ್ರಕ್ಕೆ ಸಹಿ ಹಾಕುವ ಮೂಲಕ ಸಾಮಾಜಿಕ ಬದ್ಧತೆ ಮೆರೆದಿದ್ದಾರೆ. ಕಾರ್ನಿಯಾ ಅಂಧತ್ವ ಮುಕ್ತ ಭಾರತ (ಕಾಂಬಾ) ಅಭಿಧಿಯಾನದ ಅಂಗವಾಗಿ ದ.ಕ. ಜಿಲ್ಲಾ ಬಿಜೆಪಿ ಆರೋಗ್ಯ ಪ್ರಕೋಷ್ಠ, ಸಮದೃಷಿÒ ಕ್ಷಮತಾ ವಿಕಾಸ ಮತ್ತು ಅನುಧಿಸಂಧಾನ ಮಂಡಲದ (ಸಕ್ಷಮ) ಸಹಯೋಗಧಿದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಅವರು ನೇತ್ರದಾನ ಸಂಕಲ್ಪ ಪತ್ರಕ್ಕೆ ಸಹಿ ಹಾಕಿದರು. ನಯನ ನೇತ್ರಾಲಯದ ನೇತ್ರತಜ್ಞ ಡಾ| ವಿಷ್ಣು ಪ್ರಭು ಸಂಕಲ್ಪ ಪತ್ರ […]