ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದವರನ್ನು ಬಂಧಿಸಿದ ಪೊಲೀಸರು

Friday, February 10th, 2017
netravati protest

ಮಂಗಳೂರು: ಎತ್ತಿನಹೊಳೆ ಯೋಜನೆ ವಿರೋಧಿಸಿ ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿಯ ನೇತೃತ್ವದಲ್ಲಿ  ಜಿಲ್ಲಾಧಿಕಾರಿ ಕಚೇರಿ ಎದುರು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ವಬೆಳಗ್ಗೆ ಆರಂಭವಾಗಿ ಮಧ್ಯಾಹ್ನ ಮುಗಿಯಿತು. ಸರ್ವಧರ್ಮದ ಧರ್ಮಗುರುಗಳ ನೇತೃತ್ವದಲ್ಲಿ ಪುರಭವನದ ಮುಂಭಾಗದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪ್ರತಿಭಟನಾಕಾರರು, ಮೆರವಣಿಗೆ ಮೂಲಕ ಬಂದು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡರು. ಮಧ್ಯಾಹ್ನವರೆಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಕುಳಿತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಯಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, […]