ಭಾರತದ ಸೆಕ್ಯೂಲರ್ ಗಳು ನೇಪಾಳದ ಮುಸಲ್ಮಾನರನ್ನ ನೋಡಿ ಕಲಿಯುವುದು ಬಹಳಷ್ಟಿದೆ !

Friday, March 19th, 2021
Nepal

ಕಾಟ್ಮಾಂಡು : ಭಾರತವನ್ನೇನಾದರೂ ಹಿಂದೂ ರಾಷ್ಟ್ರವೆಂದು ಘೋಷಿಸುವ ಬಗ್ಗೆ ಮಾತನಾಡಿದರೆ ಸಾಕು ಭಾರತದಲ್ಲಿ ಭೂಕಂಪವಾಗಿ ಲಕ್ಷಾಂತರ, ಕೋಟ್ಯಾಂತರ ಜನ ಸತ್ತೇ ಹೋಗಿಬಿಡುತ್ತಾರೆ ಅನ್ನೋ ರೀತಿಯಲ್ಲಿ ಭಾರತದ ಬುದ್ಧಿಜೀವಿಗಳು, ಸೆಕ್ಯೂಲರ್ ಗಳು ಬೊಬ್ಬೆಯಿಡೋಕೆ ಶುರು ಮಾಡುತ್ತಾರೆ. ಆದರೆ ನೇಪಾಳದ ಮುಸಲ್ಮಾನರ ಪ್ರಕಾರ ಅವರಿಗೆ ಹಿಂದೂ ರಾಷ್ಟ್ರವೇ ಹೆಚ್ಚು ಸುರಕ್ಷಿತವೆಂಬ ಭಾವನೆ ಮೂಡಿತ್ತಿದೆಯಂತೆ. ನೇಪಾಳದ ಮುಸಲ್ಮಾನರು ಕೇವಲ ಹಿಂದೂ ರಾಷ್ಟ್ರಕ್ಕಾಗಿ ಸಮರ್ಥನೆಯನ್ನಷ್ಟೇ ನೀಡಿದ್ದಲ್ಲದೆ ನೇಪಾಳವನ್ನ ಮತ್ತೆ ಹಿಂದೂ ರಾಷ್ಟ್ರವೆಂದು ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. ಹಿಂದೂ ರಾಷ್ಟ್ರಕ್ಕೆ ಸಂಬಂಧಿಸಿದ ಅಭಿಯಾನದ ಕುರಿತಾಗಿ ಅವರು […]

ನೇಪಾಳದ 36 ಹೆಕ್ಟೇರ್​ ಭೂಮಿ ಆಕ್ರಮಿಸಿಕೊಂಡ ಚೀನಾ : ಚೀನಾದ ವಿರುದ್ಧ ನೇಪಾಳದಲ್ಲಿ ತೀವ್ರ ಪ್ರತಿಭಟನೆ

Tuesday, November 12th, 2019
nepal

ಬರ್ದಿಯಾ : ಭಾರತವನ್ನು ದೂರ ಸರಿಸಿ ನೇಪಾಳದ ದೊಡ್ಡಣ್ಣ ಎನಿಸಿಕೊಳ್ಳಲು ಹವಣಿಸುತ್ತಿದ್ದ ಚೀನಾದ ವಿರುದ್ಧ ನೇಪಾಳದಲ್ಲಿ ತೀವ್ರ ಪ್ರತಿಭಟನೆಗಳು ಶುರುವಾಗಿವೆ. ನೇಪಾಳದ ಭೂ ಪ್ರದೇಶಗಳನ್ನು ಮೆಲ್ಲಮೆಲ್ಲಗೆ ಚೀನಾ ಆಕ್ರಮಿಸುತ್ತಿದ್ದು, ಅದರ ವಿಸ್ತರಣಾವಾದದ ವಿರುದ್ಧ ನೇಪಾಳಿಗರು ಸಿಡಿದೆದ್ದಿದ್ದಾರೆ. ಸೋಮವಾರ ಚೀನಾ ಅಧ್ಯಕ್ಷ ಕ್ಷಿ ಜಿನ್ ಪಿಂಗ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿದಿದ್ದಾರೆ. ಚೀನಾ ವಿರೋಧಿ ಪ್ಲಕಾರ್ಡ್ಗಳು, ಬ್ಯಾನರ್ಗಳನ್ನು ಹೊಂದಿದ್ದ ಪ್ರತಿಭಟನಾಕಾರರು ಚೀನಾ ವಿರೋಧಿ ಘೋಷಣೆಗಳು ಕೂಗಿದ್ದಾರೆ. “ಗೋ ಬ್ಯಾಕ್ ಚೀನಾ, ನಮ್ಮ ಭೂ ಭಾಗವನ್ನು ವಾಪಸ್ ನೀಡು” ಎಂದು […]

ಹೆಣ್ಣುಮಗು ಎಂಬ ಕಾರಣಕ್ಕೆ 20 ದಿನದ ಹಸುಗೂಸನ್ನೇ ಕೊಂದ ನೀಚ ಅಪ್ಪ!

Friday, October 12th, 2018
father

ಬೆಂಗಳೂರು: ಹೆಣ್ಣುಮಗು ಜನಿಸಿತು ಎಂಬ ಕಾರಣಕ್ಕಾಗಿ ನೀಚ ಅಪ್ಪ 20 ದಿನದ ಹಸುಗೂಸನ್ನು ಕೊಂದಿರುವ ಹೇಯ ಘಟನೆ ಬಾಣಸವಾಡಿಯ ಸುಬ್ಬನಪಾಳ್ಯದ ಬಳಿ ನಡೆದಿದೆ. ನೇಪಾಳ ಮೂಲದ ಗೋಕುಲ್ ದಂಪತಿಗೆ ಇತ್ತೀಚೆಗೆ ಹೆಣ್ಣುಮಗುವಾಗಿತ್ತು. ಈ ಕಾರಣಕ್ಕೆ ಪ್ರತಿದಿನ ಮನೆಯಲ್ಲಿ ಗಲಾಟೆಯೂ ನಡೆಯುತ್ತಿತ್ತು. ಈತ ಸ್ವಿಮ್ಮಿಂಗ್ ಪೂಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ. ಈತ ಹೆಣ್ಣುಮಗು ಎಂಬ ಒಂದೇ ಕಾರಣಕ್ಕೆ ನಿನ್ನೆ ರಾತ್ರಿ ಮಗುವನ್ನ ಕೊಂದಿದ್ದಾನೆ ಎನ್ನಲಾಗಿದೆ. ನೀಚ ಕೃತ್ಯದಿಂದ ನೊಂದ ಪತ್ನಿ ಗಂಡನ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ […]