ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು: ಕಾರಲ್ಲಿದ್ದವರು ಪರಾರಿ
Friday, August 12th, 2016ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರಿನಲ್ಲಿ ದನ ಕಟ್ಟುವ ಹಗ್ಗ, ಸಗಣಿ, ಚೂರಿ ಪತ್ತೆಯಾದ ಘಟನೆ ಕೃಷ್ಣಾಪುರ ಸಮೀಪದ ನೈತಂಗಡಿ ಯುವಕ ಮಂಡಲದ ಬಳಿ ನಡೆದಿದ್ದು ಸ್ಥಳೀಯರಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಅಪಘಾತ ನಡೆದ ತಕ್ಷಣ ಕಾರಿನಲ್ಲಿ ಮೂವರು ಕಾರನ್ನು ಬಿಟ್ಟು ಪರಾರಿಯಾಗಿದ್ದರಾದರೂ ಈ ಮೂವರ ಫೊಟೋವನ್ನು ಸ್ಥಳೀಯರು ತೆಗೆದಿದ್ದು ಅದನ್ನು ಪೊಲೀಸರಿಗೆ ನೀಡಿದ್ದಾರೆ. ಅಪಘಾತ ನಡೆದ ಕೂಡಲೇ ಕಾರಲ್ಲಿದ್ದವರು ಪರಾರಿಯಾದ ಕಾರಣ ಶಂಕೆಗೊಂಡ ಸ್ಥಳೀಯರು ಕಾರು ಪರಿಶೀಲಿಸಿದಾಗ ಅದರಲ್ಲಿ ದನ […]