ದೇಶವನ್ನು ಬಲಿಷ್ಠಗೊಳಿಸುವುದೇ ನನ್ನ ಗುರಿ: ನೌಹೀರಾ ಶೇಕ್

Friday, March 30th, 2018
nouhera-shiekh

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕಂಡ ಕನಸನ್ನು ನನಸು ಮಾಡುವುದರ ಮೂಲಕ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸುವುದೇ ತಮ್ಮ ಗುರಿಯಾಗಿದೆ ಎಂದು ಎಂಇಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ. ನೌಹೀರಾ ಶೇಕ್ ಹೇಳಿದ್ದಾರೆ. ಮುರುಗೇಶ್ ಪಾಳ್ಯದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ನಾರ್ತ್ ಈಸ್ಟ್ ಪೀಪಲ್ಸ್ ವಾಯ್ಸ್ ಜಂಟಿಯಾಗಿ ಆಯೋಜಿಸಿದ್ದ ಜನಶಕ್ತಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಎಲ್ಲ ಭಾರತೀಯರು ತಲೆ ಎತ್ತಿ ಗೌರವ, ಸ್ವಾಭಿಮಾನದಿಂದ ಬದುಕಬೇಕು ಎಂಬುದೇ ಅಂಬೇಡ್ಕರ್ ಅವರ […]