ಸುಪ್ರೀಂ ಕೋರ್ಟ್ ತೀರ್ಪು ನ್ಯಾಯ ಸಮ್ಮತವಾಗಿದೆ : ಪೇಜಾವರಶ್ರೀ

Saturday, November 9th, 2019
pejashree

ಉಡುಪಿ : ರಾಮಮಂದಿರ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ನ್ಯಾಯ ಸಮ್ಮತವಾಗಿದೆ. ಮುಸಲ್ಮಾನರಿಗೆ ಐದು ಎಕರೆ ಭೂಮಿ ಕೊಟ್ಟದ್ದು ಖುಷಿಯಾಗಿದೆ ಎಂದು ಪೇಜಾವರಶ್ರೀ ಅವರು ಹರ್ಷ ವ್ಯಕ್ತಪಡಿಸಿದರು. ಈ ಬಗ್ಗೆ ಮಾತನಾಡಿದ ಅವರು, ನನ್ನ ನಿರೀಕ್ಷೆಯಂತೆ ತೀರ್ಪು ಬಂದಿದೆ. ತೀರ್ಪು ನಮ್ಮ ಪರವಾಗಿ ಬರಲು ಪುರಾತತ್ತ್ವ ಇಲಾಖೆಯ ಉತ್ಕನನ ಮಹತ್ವದ ಪಾತ್ರ ವಹಿಸಿತು ಎಂದು ಮಾಹಿತಿ ನೀಡಿದರು. ಮುಸಲ್ಮಾನರಿಗೆ ಈ ತೀರ್ಪಿನಿಂದ ಅಸಮಾಧಾನ ಆಗಿರಲಿಕ್ಕಿಲ್ಲ. ವಿವಾದವನ್ನು ಹೆಚ್ಚು ಎಳೆಯುವುದು ಬೇಡ ಎಂಬ ಭಾವನೆ ಅವರಲ್ಲಿ ಇತ್ತು. ಅವರು […]

ಸಿಐಡಿ ತನಿಖೆಯಿಂದ ನ್ಯಾಯ ಸಿಗದೇ ಹೋದರೆ ಸುಷ್ಮಾ ಸ್ವರಾಜ್‌ ಅವರ ಮೂಲಕ ಸಿಬಿಐ ತನಿಖೆಗೆ ಆಗ್ರಹಿಸಲಾಗುವುದು: ಗೀತಾ ಭಾಸ್ಕರ್‌

Tuesday, August 30th, 2016
Baskar-Shetty-murder-case

ಕಾಪು: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣವನ್ನು ನಡೆಸುತ್ತಿರುವ ಸಿಐಡಿ ತಂಡದ ತನಿಖೆಯಲ್ಲಿ ವಿಶ್ವಾಸವಿದೆ, ಯಾವುದೇ ಒತ್ತಡ ರಹಿತವಾಗಿ ತನಿಖೆ ನಡೆಯುತ್ತಿದೆ ಎನ್ನುವ ನಂಬಿಕೆ ಇದೆ. ಸಿಐಡಿ ತನಿಖೆಯಿಂದ ಸೂಕ್ತ ನ್ಯಾಯ ಸಿಗದೇ ಹೋದರೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್‌ ಅವರ ಮೂಲಕ ಒತ್ತಡ ಹೇರಿ ಸಿಬಿಐ ತನಿಖೆಗೆ ಆಗ್ರಹಿಸಲಾಗುವುದು ಎಂದು ಅಂತಾರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಯ ಮಹಿಳಾ ಅಧ್ಯಕ್ಷೆ ಗೀತಾ ಭಾಸ್ಕರ್‌ ಶೆಟ್ಟಿ ಪುಣೆ ಅವರು ತಿಳಿಸಿದ್ದಾರೆ. ಅವರು ಸೋಮವಾರ ಕಟಪಾಡಿ ಸರಕಾರಿ ಗುಡ್ಡೆಯಲ್ಲಿರುವ ಕೆ. […]