ನರೇಶ್ ಶೆಣೈ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಧಿಶರು

Wednesday, August 10th, 2016
Naresh Shenoy

ಮಂಗಳೂರು: ನಗರದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ್ದ ಆರ್‌‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನರೇಶ್ ಶೆಣೈ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಮಂಗಳವಾರ ನರೇಶ್ ಶೆಣೈ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧಿಶರು ತಿರಸ್ಕರಿಸಿದ್ದಾರೆ. ಕೊಲೆ ನಡೆದ ಕೆಲ ತಿಂಗಳುಗಳಾದ ಬಳಿಕ ಪೊಲೀಸರಿಗೆ ಶರಣಾದ ನರೇಶ್, ತಲೆಮರೆಸಿಕೊಂಡಿದ್ದ ವೇಳೆ ಜಿಲ್ಲಾ ಮತ್ತು ಹೈಕೋರ್ಟ್‍ನಲ್ಲಿ ಜಾಮೀನು ಪಡೆಯಲು ಪ್ರಯತ್ನಿಸಿದ್ದರೂ ದೊರೆತಿರಲಿಲ್ಲ. ಬಂಧಿತ 7 ಮಂದಿ ಪೈಕಿ […]