ಮಂಗಳೂರಿನಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದವನ ಸಂಬಂಧಿಕನ ಪ್ರತಿಕಾರ, ಪೋಲೀಸರ ಮೇಲೆ ತಲವಾರಿನಿಂದ ಹಲ್ಲೆ

Monday, December 21st, 2020
Noushin

ಮಂಗಳೂರು : ಮಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಸಂಬಂಧಿಕನೊಬ್ಬ ಅದಕ್ಕೆ  ಪ್ರತಿಕಾರವಾಗಿ ಮಂಗಳೂರಿನ ರಥಬೀದಿಯ ಬಳಿಯ ನ್ಯೂ ಚಿತ್ರ ಫರ್ನಿಚರ್ ಮುಂಭಾಗದಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೆಬಲ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕುದ್ರೋಳಿ ನಿವಾಸಿ ಮಹಮ್ಮದ್‌‌ ನವಾಝ್‌ (30) ಹಾಗೂ 16 ವರ್ಷದ ಬಾಲಕ ಎಂದು ತಿಳಿದುಬಂದಿದೆ. ನವಾಝ್‌ಗೆ ಡಿ.24ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಬಾಲಕನನ್ನು ಉಡುಪಿಯ ನಿಟ್ಟೂರಿನ ಬಾಲಮಂದಿರಕ್ಕೆ ರವಾನೆ ಮಾಡಲಾಗಿದೆ. 2019ರ ಡಿ.19ರಂದು […]