ಚಲೋ ಉಡುಪಿ’ ಹಾದಿ ತಪ್ಪಿದೆ, ಮೂಲ ಉದ್ದೇಶವನ್ನು ಮರೆತ ಚಲೋ ಉಡುಪಿ: ಲೋಲಾಕ್ಷ

Wednesday, October 19th, 2016
Lokaksha

ಮಂಗಳೂರು: ‘ಚಲೋ ಉಡುಪಿ’ ಹಾದಿ ತಪ್ಪಿದೆ, ಮೂಲ ಉದ್ದೇಶವನ್ನು ಮರೆತು ಕೃಷ್ಣ ಮಠದ ವಿಷಯವನ್ನು ಅನಗತ್ಯವಾಗಿ ಎಳೆದು ತರಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಲೋಲಾಕ್ಷ ಕಳವಳ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಲೋ ಉಡುಪಿ’ ಹಾದಿ ತಪ್ಪಿರುವ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ದಲಿತರ ಸ್ವಾಭಿಮಾನಿ ಹೋರಾಟ ಸಮಿತಿ ಇತ್ತೀಚೆಗೆ ನಡೆಸಿದ ಚಲೋ ಉಡುಪಿ ತನ್ನ ಮೂಲ ಉದ್ದೇಶವನ್ನೇ ಮರೆತಿದೆ. ಚಲೋ ಉಡುಪಿ ಹೋರಾಟದಿಂದ ದಲಿತರ ಆದ್ಯತೆಯ ವಿಚಾರ ಸ್ಥಾನಪಲ್ಲಟಗೊಂಡಿದೆ. ಆ ಕಾರ್ಯಕ್ರಮದ ಘೋಷವಾಕ್ಯ ‘ಆಹಾರ ನಮ್ಮ […]

ಉಡುಪಿ ಕೃಷ್ಣ ಮಠ ಹಾಗೂ ಇತರ ದೇವಸ್ಥಾನಗಳಲ್ಲಿ ಪಂಕ್ತಿಭೇದದ ವಿರುದ್ದ ದಲಿತ ಸಮಿತಿ ಪ್ರತಿಭಟನೆ

Wednesday, July 10th, 2013
Dalith samithi protest

ಮಂಗಳೂರು: ದ.ಕ. ಜಿಲ್ಲಾ ಸಮಿತಿ,  ಸಿಪಿಐಎಂ ಹಾಗೂ ದಲಿತ ಹಕ್ಕುಗಳ ಸಮಿತಿ ವತಿಯಿಂದ ಉಡುಪಿ ಕೃಷ್ಣ ಮಠ ಹಾಗೂ ಸರಕಾರದ ಸ್ವಾಧೀನದಲ್ಲಿರುವ ಇತರ ಸಂಸ್ಥೆಗಳಲ್ಲಿ ಮಡೆಮಡಸ್ನಾನ ಹಾಗೂ ಭೋಜನದಲ್ಲಿ ಪಂಕ್ತಿಭೇದ ನಡೆಸುವುದನ್ನು ನಿಲ್ಲಿಸ ಬೇಕು ಎಂದು ಒತ್ತಾಯಿಸಿ  ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯ ವಸಂತ ಆಚಾರಿ, ಮಾತನಾಡಿ ಉಡುಪಿಯ ಪೇಜಾವರ ಶ್ರೀಗಳು ಒಂದೆಡೆ ದಲಿತರ ಕೇರಿಗಳಲ್ಲಿ ಪಾದಯಾತ್ರೆ ಮಾಡುತ್ತಾರೆ ಇನ್ನೊಂದೆಡೆ ಕೃಷ್ಣ ಮಠ ದಲ್ಲೆ ಪಂಕ್ತಿಬೇಧ ಮಾಡುತ್ತಾರೆ. ಅರಕೆ […]