ನೇತ್ರಾವತಿಯನ್ನು ಉಳಿಸಲು ಸರ್ವ ಪ್ರಯತ್ನದ ಅಂಗವಾಗಿ ಡಿ. 10ರಿಂದ 12ರವರೆಗೆ ಪಂಚತೀರ್ಥ ಸಪ್ತ ಕ್ಷೇತ್ರ ರಥಯಾತ್ರೆ :ವಿಜಯಕುಮಾರ್ ಶೆಟ್ಟಿ

Tuesday, December 6th, 2016
NRSS

ಮಂಗಳೂರು: ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟ ಮತ್ತೆ ಕಾವೇರಿದೆ. ಎಷ್ಟೇ ಮೊರೆ ಹೋದರೂ ಸರ್ಕಾರದ ಮನ ಕರಗುತ್ತಿಲ್ಲ. ಜಿಲ್ಲೆಯ ಜೀವನದಿ ನೇತ್ರಾವತಿಯನ್ನು ಉಳಿಸಲು ಮಾಡುತ್ತಿರುವ ಸರ್ವ ಪ್ರಯತ್ನದ ಅಂಗವಾಗಿ ಡಿ. 10ರಿಂದ 12ರವರೆಗೆ ಪಂಚತೀರ್ಥ ಸಪ್ತ ಕ್ಷೇತ್ರ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಎತ್ತಿನಹೊಳೆ ಸಂಯುಕ್ತ ಹೋರಾಟ ಸಮಿತಿ ಗೌರವಾಧ್ಯಕ್ಷ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ವಿಜಯಕುಮಾರ್ ಶೆಟ್ಟಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಈ ರಥಯಾತ್ರೆ ನಡೆಯಲಿದೆ. ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರೆ […]