ನೀವು ನಿಮ್ಮ ಇಷ್ಟದವರನ್ನು ಮದುವೆಯಾಗಬೇಕೆ? ಹೀಗೆ ಮಾಡಿ

Monday, May 11th, 2020
Love

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ಪ್ರೀತಿ ನಿಮ್ಮ ಮನದಲ್ಲಿ ಮೂಡುತ್ತದೆ ಅದು ಬೆಳೆಯುತ್ತಾ ಪ್ರೀತಿಸಿದ ಸಂಗಾತಿಯನ್ನು ನೀವು ಜೀವನದಲ್ಲಿ ಬರಮಾಡಿಕೊಳ್ಳುವ ತವಕ ನಿಮ್ಮಲ್ಲಿ ಉದ್ಭವಿಸುತ್ತದೆ. ಎಲ್ಲವೂ ಅಂದುಕೊಂಡಂತೆ ಆದರೆ ಸಂತೋಷ ನಿಜ. ಕೆಲವೊಮ್ಮೆ ಜೀವನದಲ್ಲಿ ಘಟಿಸುವ ಘಟನೆಗಳು ಬಹುದೊಡ್ಡ ಪಾಠ ಕಲಿಸುತ್ತದೆ, ಅಥವಾ ನಿರಾಸೆ ತರಿಸುತ್ತದೆ. ಎಲ್ಲವೂ ಅಂದುಕೊಂಡಂತೆ ಆದರೆ ಜೀವನದಲ್ಲಿ ಹೋರಾಟ ಏಕೆ ಅಲ್ಲವೇ. ಇಲ್ಲಿ ಪ್ರೀತಿಸಿದವರ ಮನಸ್ಸು ಚಂಚಲದಿಂದ ಇರಬಹುದು, ಕಾಲಾನಂತರ ಪ್ರೇಮದಲ್ಲಿ ನಿಮ್ಮ ಸಂಗಾತಿ ಆಸಕ್ತಿ ಕಳೆದುಕೊಳ್ಳಬಹುದು, […]

ಮೂಡಬಿದ್ರೆಯ ಗುರು ಬಸದಿ ಪಂಚಲೋಹದ ವಿಗ್ರಹಕಳ್ಳರ ಬಂಧನ

Saturday, July 13th, 2013
Guru Basadi Idol Theft

ಮೂಡಬಿದ್ರೆ: ಜೂನ್ 17ರಂದು ರಾತ್ರಿ ಮೂಡಬಿದ್ರೆಯ ಗುರು ಬಸದಿಯಲ್ಲಿ ಬೆಲೆಬಾಳುವ ವಿಗ್ರಹಗಳನ್ನು ಕಳವು ಮಾಡಿದ್ದ ಇಬ್ಬರು ವಿಗ್ರಹಕಳ್ಳರನ್ನು ಕೋಲಾರ ಪೊಲೀಸರು ಶುಕ್ರವಾರ ಕರ್ನಾಟಕ ಮತ್ತು ಆಂಧ್ರಪ್ರದೇಶ ಗಡಿಯಲ್ಲಿ ಬಂಧಿಸಿದ್ದಾರೆ. ಕರ್ನಾಟಕ  ಗಡಿಪ್ರದೇಶವಾದ ಕರ್ನೂಲ್ ನಲ್ಲಿ ಒರಿಸ್ಸಾ ಮೂಲದ ದಾಸ್ ಮತ್ತು ಪ್ರಮೋದ್ ಎಂಬವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ. ಶ್ರೀ ಆದಿನಾಥ ಸ್ವಾಮಿ ಪಂಚಲೋಹದ ವಿಗ್ರಹವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪಂಚಲೋಹದ ವಿಗ್ರಹದ ಮೌಲ್ಯ ಸುಮಾರು ಒಂದು ಸಾವಿರ ಕೋಟಿ ಎಂದು ಅಂದಾಜಿಸಲಾಗಿದೆ.  ಕಳ್ಳತನವಾಗಿರುವ ಇತರ ವಿಗ್ರಹಗಳನ್ನು ಇನ್ನಷ್ಟೇ ಪತ್ತೆ […]