ದೇಶದ ಜನರಿಗೆ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್​ ಆರೋಗ್ಯ ಯೋಜನೆ: ನರೇಂದ್ರ ಮೋದಿ

Wednesday, August 15th, 2018
narendra-modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇಂದು ದೆಹಲಿಯ ಕೆಂಪುಕೋಟೆ ಮೇಲೆ ತಮ್ಮ ಕೊನೆ ಭಾಷಣ ಮಾಡಿದರು. ಈ ವೇಳೆ ದೇಶದ ಜನರಿಗೆ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಆರೋಗ್ಯ ಯೋಜನೆ ಗಿಫ್ಟ್ ನೀಡಿದ್ದಾರೆ. ಈ ಹಿಂದೆ ಕೇಂದ್ರ ಬಜೆಟ್ ವೇಳೆ ಈ ಯೋಜನೆ ಪ್ರಸ್ತಾಪಗೊಂಡಿತ್ತು. ಇದೀಗ ಈ ಯೋಜನೆ ಬಗ್ಗೆ ಪ್ರಧಾನಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ದೇಶದ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಭಾಗ್ಯ ಸಿಗಲಿದೆ. ಈ ಮೂಲಕ […]

ಡ್ರಗ್ಸ್ ಸ್ಮಗ್ಲಿಂಗ್, ಬಾಕ್ಸರ್ ವಿಜೇಂದರ್‌ ಸಿಂಗ್‌ ಮೇಲೆ ಆರೋಪ

Friday, March 8th, 2013
Vijendar Sing

ಮೊಹಾಲಿ : ಡ್ರಗ್ಸ್ ಸ್ಮಗ್ಲಿಂಗ್ ಗೆ ಸಂಬಂಧಪಟ್ಟಂತೆ ಬಾಕ್ಸಿಂಗ್ ಚಾಂಪಿಯನ್, ಒಲಿಂಪಿಕ್ಸ್ ನ ಪದಕ ವಿಜೇತ  ಬಾಕ್ಸರ್‌ ವಿಜೇಂದರ್‌ ಸಿಂಗ್‌ ರವರ ಮೇಲೆ ಆರೋಪ ಕೇಳಿ ಬಂದಿದೆ. ಮೊಹಾಲಿಯ ಫ್ಲಾಟ್‌ ಒಂದರಲ್ಲಿ 130 ಕೋಟಿ ರೂಪಾಯಿ ಮೌಲ್ಯದ 26 ಕಿಲೋ ಹೆರಾಯಿನ್‌ ನನ್ನು ವಶಪಡಿಸಿಕೊಂಡ ಪಂಜಾಬ್ ಪೊಲೀಸರು ಈ ವೇಳೆ ಅನೂಪ್‌ ಖಲೋನ್‌ ಎಂಬಾತನನ್ನು ಸೆರೆಹಿಡಿದಿದ್ದಾರೆ. ವಿಚಾರಣೆಯ ವೇಳೆ ಈತ ತನಗೆ ಬಾಕ್ಸರ್‌ ವಿಜೇಂದರ್‌ ಸಿಂಗ್‌ ಜತೆ ಸಂಪರ್ಕವಿದೆ ಎಂದು ಹೇಳಿಕೊಂಡಿದ್ದಾನೆ. ಅಲ್ಲದೆ ತಾನು ವಿಜೇಂದರ್‌ ಕುಮಾರ್‌ಗೆ […]