ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ, ಹೊಸ ಯೋಜನೆಗಳ ಪ್ರಕಟ

Sunday, October 24th, 2021
Veerendra Heggade

ಉಜಿರೆ: ಧಾರವಾಡದಲ್ಲಿ ಎಸ್.ಡಿ.ಎಂ. ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ. ಎರಡು ವರ್ಷದೊಳಗೆ ಪ್ರಾರಂಭ, ಆರು ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಆಸ್ಪತ್ರೆಗಳಿಗೆ ಸಿ.ಟಿ. ಸ್ಕ್ಯಾನ್  ಕೊಡುಗೆ, ಮಂಗಳೂರಿನಲ್ಲಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ಎರಡು ಡಯಾಲಿಸಿಸ್ ಘಟಕ ಹಾಗೂ ಉಜಿರೆಯಲ್ಲಿರುವ ಎಸ್.ಡಿ.ಎಮ್. ಆಸ್ಪತ್ರೆಯಲ್ಲಿ ಹನ್ನೊಂದು ಡಯಾಲಿಸಿಸ್ ಘಟಕಗಳÀನ್ನು ಸದ್ಯದಲ್ಲಿಯೇ ಪ್ರಾರಂಭಿಸಿಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಭಾನುವಾರ ಧರ್ಮಸ್ಥಳದಲ್ಲಿ ಪಟ್ಟಾಭಿಷೇಕದ 54ನೇ ವರ್ಷದ ವರ್ಧಂತಿ ಆಚರಣೆ ಸಂದರ್ಭ ಅವರು ಹೊಸ ಯೋಜನೆಗಳನ್ನು ಪ್ರಕಟಿಸಿದರು. ಗ್ರಾಮಾಭಿವೃದ್ಧಿ […]

ಡಿ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ವರ್ಧಂತಿ, ಜನಮಂಗಳ ಯೋಜನೆಗಳಿಗೆ ಚಾಲನೆ

Saturday, October 24th, 2020
SKD

ಧರ್ಮಸ್ಥಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 21 ಕೋಟಿ ರೂ. ವೆಚ್ಚದಲ್ಲಿ 20,000 ಟ್ಯಾಬ್ ಗಳನ್ನು ಹಾಗೂ 10,000 ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ ಕೃಷಿಗೆ ಪ್ರೋತ್ಸಾಹ ನೀಡಿ ಎಂಟು ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ತಿಳಿಸಿದ್ದಾರೆ. ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶನಿವಾರ ತಮ್ಮ 53ನೇ ವರ್ಷದ ಪಟ್ಟಾಭಿಷೇಕ […]