ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕ ವರ್ಧಂತ್ಯುತ್ಸವ

Friday, October 25th, 2013
hegde

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ 46ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭ ಗುರುವಾರ ನೆರವೇರಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು  ಮಾತನಾಡಿ ಅಧುನಿಕ ಜಗತ್ತಿನಲ್ಲಿ ಎಷ್ಟೇ ಪರಿವರ್ತನೆಗಳಾದರೂ ನಮ್ಮ ಮೂಲ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆ ಮಾಡಬೇಕು. ಈಗ ಜನರಲ್ಲಿ ಧಾರ್ಮಿಕತೆ, ಭಕ್ತಿ ಮತ್ತು ಶ್ರದ್ಧೆ ಹೆಚ್ಚಾಗಿದ್ದು, ಅನೇಕ ದೇವಾಲಯಗಳ ಹಾಗೂ ಶ್ರದ್ಧಾ ಕೇಂದ್ರಗಳ ಜೀರ್ಣೋದ್ಧಾರವಾಗಿ ಸಾನಿಧ್ಯ ವೃದ್ಧಿಯಾಗುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ನಮ್ಮ ಮೂಲಧರ್ಮ ಮತ್ತು ಸಂಸ್ಕೃತಿಯ ರಕ್ಷಣೆಯೇ ದೇವರ ಸೇವೆಯಾಗಿದೆ […]